ಕನ್ನಡ ನ್ಯೂಸ್ ಟೈಮ್ : ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ.
Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಕಿರುಚಿಕೊಳ್ಳಬಾರದು ಅಂತ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿ, ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾರೆ. ಮನೆಯ ಅಕ್ಕಪಕ್ಕದವರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪತಿ ಸಿದ್ದಲಿಂಗಸ್ವಾಮಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದೀಗ ಅರೆ ಪ್ರಜ್ಞಾನಾವಸ್ಥೆಯಲ್ಲಿದ್ದಂತ ಮಂಜುಳಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಟವರ್ ಲೊಕೇಶನ್ ಮೂಲಕ ಬಂಧಿಸಿರುವುದಾಗಿ ತಿಳಿದು ಬಂದಿದೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ





























