Rain Alert : ನಮಸ್ಕಾರ ಸ್ನೇಹಿತರೇ, ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆಯಾಗದೇ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿತ್ತು. ಆದರೆ ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಲಿದ್ದು, ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ನೀಡಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಸಾಧಾರಣ ಮಳೆ ಸುರಿಯುವ ಮುನ್ಸೂಚನೆಯಿದೆ. ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ಕಂತಿನ ಹಣ ಬರಲಿದೆ.! ಈ ಲಿಂಕ್ ಮೂಲಕ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ನೋಡಿ
ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















