ನಮಸ್ಕಾರ ಸ್ನೇಹಿತರೇ, ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು, ಆದರೆ ಈ ಬ್ಯಾಂಕಿನಲ್ಲಿ ರೈತರಿಗೆ ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು, ಯಾವ ಬ್ಯಾಂಕ್ ನಲ್ಲಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.? ಹಾಗು ಈ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗವನ್ನು ಅರ್ಹ ಫಲಾನುಭವಿ ರೈತರು ಪಡೆದುಕೊಳ್ಳಿ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಅರ್ಹ ಫಲಾನುಭವಿ ರೈತರಿಗೆ ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು, ಯಾವ ಯಾವ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಗಳ ಮೇಲೆ ಸಾಲವನ್ನು ಪಡೆದುಕೊಳ್ಳಿ. ಹಾಗೆಯೇ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ರೀತಿಯ ಬಡ್ಡಿ ಇರುವುದಿಲ್ಲ. ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 – 3% ನಷ್ಟು ಮಾತ್ರ ಬಡ್ಡಿ ಇರಲಿದ್ದು, ಇದರ ಲಾಭವನ್ನು ಅರ್ಹ ರೈತರು ಪಡೆದುಕೊಳ್ಳಿ. ಹಾಗೆಯೇ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ(Fruits ID) ನೊಂದಾಯಿಸಿಗೊಂಡಿರಬೇಕು. ಹಾಗೆಯೇ ಫ್ರೂಟ್ಸ್ ಐಡಿ ಮತ್ತು ಹೊಲದ ಪಹಣಿ ನಂಬರ್ (ಸರ್ವೆ ನಂಬರ್) ಲಿಂಕ್ ಆಗಿರಲೇಬೇಕು.
ಕೃಷಿ ಸಾಲವನ್ನು ಪಡೆದುಕೊಳ್ಳ ಬಯಸುವವರು ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು. ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಕೃಷಿ ಚಟುವಟಿಕೆಗಳಿಗಾಗಿ ಬಡ್ಡಿರಹಿತ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಹ ರೈತರು ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ.
ಸಾಲ ಪಡೆದುಕೊಂಡ ರೈತರು ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೇ ಹೋದರೆ, ಮತ್ತೆ ನೀವು ಪಡೆದುಕೊಂಡಿರುವ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ. ಆದ್ದರಿಂದ ರೈತರು ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವ ರೈತರಿಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದ್ದು, ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಅರ್ಹ ಹಾಗು ಆಸಕ್ತ ರೈತರು ಈ ಸಾಲದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿದುಕೊಳ್ಳ ಬಯಸಿದರೆ, ನಿಮ್ಮ ಸಮೀಪದ ಡಿಸಿಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ರೈತರ ಕೃಷಿ ಚಟುವಟಿಕೆಗಾಗಿ ನೀಡುವಂತಹ ಸಾಲ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















