ನಮಸ್ಕಾರ ಸ್ನೇಹಿತರೇ, ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು, ಆದರೆ ಈ ಬ್ಯಾಂಕಿನಲ್ಲಿ ರೈತರಿಗೆ ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು, ಯಾವ ಬ್ಯಾಂಕ್ ನಲ್ಲಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.? ಹಾಗು ಈ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗವನ್ನು ಅರ್ಹ ಫಲಾನುಭವಿ ರೈತರು ಪಡೆದುಕೊಳ್ಳಿ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಅರ್ಹ ಫಲಾನುಭವಿ ರೈತರಿಗೆ ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು, ಯಾವ ಯಾವ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಗಳ ಮೇಲೆ ಸಾಲವನ್ನು ಪಡೆದುಕೊಳ್ಳಿ. ಹಾಗೆಯೇ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ರೀತಿಯ ಬಡ್ಡಿ ಇರುವುದಿಲ್ಲ. ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 – 3% ನಷ್ಟು ಮಾತ್ರ ಬಡ್ಡಿ ಇರಲಿದ್ದು, ಇದರ ಲಾಭವನ್ನು ಅರ್ಹ ರೈತರು ಪಡೆದುಕೊಳ್ಳಿ. ಹಾಗೆಯೇ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ(Fruits ID) ನೊಂದಾಯಿಸಿಗೊಂಡಿರಬೇಕು. ಹಾಗೆಯೇ ಫ್ರೂಟ್ಸ್ ಐಡಿ ಮತ್ತು ಹೊಲದ ಪಹಣಿ ನಂಬರ್ (ಸರ್ವೆ ನಂಬರ್) ಲಿಂಕ್ ಆಗಿರಲೇಬೇಕು.
ಕೃಷಿ ಸಾಲವನ್ನು ಪಡೆದುಕೊಳ್ಳ ಬಯಸುವವರು ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು. ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಕೃಷಿ ಚಟುವಟಿಕೆಗಳಿಗಾಗಿ ಬಡ್ಡಿರಹಿತ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಹ ರೈತರು ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ.
ಸಾಲ ಪಡೆದುಕೊಂಡ ರೈತರು ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೇ ಹೋದರೆ, ಮತ್ತೆ ನೀವು ಪಡೆದುಕೊಂಡಿರುವ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ. ಆದ್ದರಿಂದ ರೈತರು ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವ ರೈತರಿಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದ್ದು, ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಅರ್ಹ ಹಾಗು ಆಸಕ್ತ ರೈತರು ಈ ಸಾಲದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿದುಕೊಳ್ಳ ಬಯಸಿದರೆ, ನಿಮ್ಮ ಸಮೀಪದ ಡಿಸಿಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ರೈತರ ಕೃಷಿ ಚಟುವಟಿಕೆಗಾಗಿ ನೀಡುವಂತಹ ಸಾಲ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















