ನಮಸ್ಕಾರ ಸ್ನೇಹಿತರೇ, ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು, ಆದರೆ ಈ ಬ್ಯಾಂಕಿನಲ್ಲಿ ರೈತರಿಗೆ ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು, ಯಾವ ಬ್ಯಾಂಕ್ ನಲ್ಲಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.? ಹಾಗು ಈ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗವನ್ನು ಅರ್ಹ ಫಲಾನುಭವಿ ರೈತರು ಪಡೆದುಕೊಳ್ಳಿ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಅರ್ಹ ಫಲಾನುಭವಿ ರೈತರಿಗೆ ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು, ಯಾವ ಯಾವ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಗಳ ಮೇಲೆ ಸಾಲವನ್ನು ಪಡೆದುಕೊಳ್ಳಿ. ಹಾಗೆಯೇ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ರೀತಿಯ ಬಡ್ಡಿ ಇರುವುದಿಲ್ಲ. ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 – 3% ನಷ್ಟು ಮಾತ್ರ ಬಡ್ಡಿ ಇರಲಿದ್ದು, ಇದರ ಲಾಭವನ್ನು ಅರ್ಹ ರೈತರು ಪಡೆದುಕೊಳ್ಳಿ. ಹಾಗೆಯೇ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ(Fruits ID) ನೊಂದಾಯಿಸಿಗೊಂಡಿರಬೇಕು. ಹಾಗೆಯೇ ಫ್ರೂಟ್ಸ್ ಐಡಿ ಮತ್ತು ಹೊಲದ ಪಹಣಿ ನಂಬರ್ (ಸರ್ವೆ ನಂಬರ್) ಲಿಂಕ್ ಆಗಿರಲೇಬೇಕು.
ಕೃಷಿ ಸಾಲವನ್ನು ಪಡೆದುಕೊಳ್ಳ ಬಯಸುವವರು ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು. ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಕೃಷಿ ಚಟುವಟಿಕೆಗಳಿಗಾಗಿ ಬಡ್ಡಿರಹಿತ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಹ ರೈತರು ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ.
ಸಾಲ ಪಡೆದುಕೊಂಡ ರೈತರು ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೇ ಹೋದರೆ, ಮತ್ತೆ ನೀವು ಪಡೆದುಕೊಂಡಿರುವ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ. ಆದ್ದರಿಂದ ರೈತರು ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವ ರೈತರಿಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದ್ದು, ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಅರ್ಹ ಹಾಗು ಆಸಕ್ತ ರೈತರು ಈ ಸಾಲದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿದುಕೊಳ್ಳ ಬಯಸಿದರೆ, ನಿಮ್ಮ ಸಮೀಪದ ಡಿಸಿಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ರೈತರ ಕೃಷಿ ಚಟುವಟಿಕೆಗಾಗಿ ನೀಡುವಂತಹ ಸಾಲ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?