ನಮಸ್ಕಾರ ಸ್ನೇಹಿತರೇ, ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು, ಆದರೆ ಈ ಬ್ಯಾಂಕಿನಲ್ಲಿ ರೈತರಿಗೆ ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು, ಯಾವ ಬ್ಯಾಂಕ್ ನಲ್ಲಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ.? ಹಾಗು ಈ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರೈತರಿಗೆ ಸಹಾಯವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು, ಡಿಸಿಸಿ ಬ್ಯಾಂಕ್ ನಲ್ಲಿ ಈ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗವನ್ನು ಅರ್ಹ ಫಲಾನುಭವಿ ರೈತರು ಪಡೆದುಕೊಳ್ಳಿ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಅರ್ಹ ಫಲಾನುಭವಿ ರೈತರಿಗೆ ಡಿಸಿಸಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡುತ್ತಿದ್ದು, ಯಾವ ಯಾವ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಲಾಗಿದೆ.
- ಕುರಿ ಸಾಕಾಣಿಕೆ
- ಹೈನುಗಾರಿಕೆ
- ಬಡ್ಡಿ ರಹಿತ ಕೃಷಿ ಸಾಲ
- ವಿವಿಧ ಬೆಳೆಗಳ ಮೇಲೆ ಸಾಲಗಳು
ಹೀಗೆ ಅನೇಕ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಾಲವನ್ನು ನೀಡಲಾಗುತ್ತಿದ್ದು, ಈ ಯೋಜನೆಗಳ ಮೇಲೆ ಸಾಲವನ್ನು ಪಡೆದುಕೊಳ್ಳಿ. ಹಾಗೆಯೇ ಕೆಲವೊಂದು ಯೋಜನೆಗಳ ಮೇಲೆ ಯಾವುದೇ ರೀತಿಯ ಬಡ್ಡಿ ಇರುವುದಿಲ್ಲ. ಹಾಗೆ ಈ ಕೃಷಿ ಚಟುವಟಿಕೆಗಳಿಗಾಗಿ ಕೇವಲ 1 – 3% ನಷ್ಟು ಮಾತ್ರ ಬಡ್ಡಿ ಇರಲಿದ್ದು, ಇದರ ಲಾಭವನ್ನು ಅರ್ಹ ರೈತರು ಪಡೆದುಕೊಳ್ಳಿ. ಹಾಗೆಯೇ ನಿಮ್ಮ ಹೊಲದಲ್ಲಿ ಕೃಷಿ ಕೆಲಸಕ್ಕಾಗಿ ಈ ಸಾಲವನ್ನು ಪಡೆದುಕೊಂಡು ಕೃಷಿ ಕೆಲಸವನ್ನು ಆರಂಭಿಸಿ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಹೇಗೆ ಈ ಸಾಲವನ್ನು ಪಡೆದುಕೊಳ್ಳುವುದು.?
ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಕೃಷಿ ಸಾಲವನ್ನು ಪಡೆದುಕೊಳ್ಳಬೇಕೆಂದರೆ ರೈತರ ಹೆಸರಿನಲ್ಲಿ ಫ್ರೂಟ್ಸ್ ಐಡಿ(Fruits ID) ನೊಂದಾಯಿಸಿಗೊಂಡಿರಬೇಕು. ಹಾಗೆಯೇ ಫ್ರೂಟ್ಸ್ ಐಡಿ ಮತ್ತು ಹೊಲದ ಪಹಣಿ ನಂಬರ್ (ಸರ್ವೆ ನಂಬರ್) ಲಿಂಕ್ ಆಗಿರಲೇಬೇಕು.
ಕೃಷಿ ಸಾಲವನ್ನು ಪಡೆದುಕೊಳ್ಳ ಬಯಸುವವರು ಡಿಸಿಸಿ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು. ನಿಮ್ಮ ಹೊಲದ ಸರ್ವೆ ನಂಬರ್ ಅಥವಾ ಪಹಣಿಯನ್ನು ನೀಡಿ ನೀವು ಕೃಷಿ ಚಟುವಟಿಕೆಗಳಿಗಾಗಿ ಬಡ್ಡಿರಹಿತ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅರ್ಹ ರೈತರು ಸಾಲವನ್ನು ಪಡೆದುಕೊಂಡ ನಂತರ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆದುಕೊಳ್ಳಬಹುದಾಗಿದೆ.
ಸಾಲ ಪಡೆದುಕೊಂಡ ರೈತರು ಒಂದು ವೇಳೆ ಸರಿಯಾದ ಸಮಯದಲ್ಲಿ ರಿನಿವಲ್ ಮಾಡಿಸದೇ ಹೋದರೆ, ಮತ್ತೆ ನೀವು ಪಡೆದುಕೊಂಡಿರುವ ಸಾಲದ ಮೇಲೆ ಬಡ್ಡಿ ದರವನ್ನು ಹಾಕಲಾಗುತ್ತದೆ. ಆದ್ದರಿಂದ ರೈತರು ಸಾಲ ತೆಗೆದುಕೊಂಡ ಒಂದು ವರ್ಷದ ಒಳಗಾಗಿ ಮರುಪಾವತಿಸಿ ಮತ್ತೆ ಸಾಲ ಪಡೆಯುವುದು ಉತ್ತಮ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮಾಡುವ ರೈತರಿಗೆ ಸಬ್ಸಿಡಿ ದರದಲ್ಲಿ ಸಾಲವನ್ನು ನೀಡಲಾಗುತ್ತಿದ್ದು, ಸ್ವಲ್ಪ ಮೊತ್ತದ ಹಣ ಕಡಿಮೆ ಮಾಡಿ ಮತ್ತೆ ನೀವು ಪುನಃ ಆ ದುಡ್ಡನ್ನು ಮರುಪಾವತಿ ಮಾಡಬೇಕಾಗುತ್ತದೆ. ಅರ್ಹ ಹಾಗು ಆಸಕ್ತ ರೈತರು ಈ ಸಾಲದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿದುಕೊಳ್ಳ ಬಯಸಿದರೆ, ನಿಮ್ಮ ಸಮೀಪದ ಡಿಸಿಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ರೈತರ ಕೃಷಿ ಚಟುವಟಿಕೆಗಾಗಿ ನೀಡುವಂತಹ ಸಾಲ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















