ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಬೇಕಾಗುವ ದಾಖಲೆಗಳೇನು.?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!



















