ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಬೇಕಾಗುವ ದಾಖಲೆಗಳೇನು.?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!