ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಬೇಕಾಗುವ ದಾಖಲೆಗಳೇನು.?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















