ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಬೇಕಾಗುವ ದಾಖಲೆಗಳೇನು.?
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women



















