Subsidy Scheme : ನಮಸ್ಕಾರ ಸ್ನೇಹಿತರೇ, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹ ಹಾಗು ಆಸಕ್ತ ಫಲಾನುಭವಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವೆಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.?
• ಕೌಶಲ್ಯ ಉನ್ನತೀಕರಣ ಯೋಜನೆ
• ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ
• ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಫೂರ್ತಿ ಯೋಜನೆ
• ಚರ್ಮಶಿಲ್ಪಿ ಯೋಜನೆ
• ಪಾದುಕೆ ಕುಟೀರ ಯೋಜನೆ
• ಮಾರುಕಟ್ಟೆ ಸಹಾಯ ಯೋಜನೆ
• ಡಾ.ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ಯೋಜನೆ
• ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆಗಳಿದ್ದು, ಅರ್ಹ ಚರ್ಮ ಕುಶಲಕರ್ಮಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ದೂರವಾಣಿ ಸಂಖ್ಯೆ: 9880486220 ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ: 9482300400 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್






























