Crop Insurance : ಬರಗಾಲದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಆರ್ಥಿಕವಾಗಿ ನೆರವಾಗಲು ರಾಜ್ಯ ಸರ್ಕಾರ ಬರ ಪರಿಹಾರವಾಗಿ ಮೊದಲ ಹಂತದಲ್ಲಿ ₹2,000 ರೂಪಾಯಿಯನ್ನು ಈಗಾಗಲೇ ಜಿಲ್ಲಾವಾರುಗಳಂತೆ ಪ್ರತಿ ತಾಲ್ಲೂಕಿನ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಎಫ್ಐಡಿ ನಂಬರ್ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮೊದಲನೇ ಕಂತಿನ ಬೆಳೆ ನಷ್ಟ ಪರಿಹಾರದ ಹಣವನ್ನು ಜಮಾವಣೆ ಮಾಡಲಾಗಿರುತ್ತದೆ.
ಈಗ ಎರಡನೇ ಹಂತದ ಹೆಚ್ಚಿನ ಪರಿಹಾರ ಬಿಡುಗಡೆ ಹಂತದಲ್ಲಿದ್ದು, ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ ಪರಿಹಾರವಾಗಿ ಎರಡನೇ ಹಂತದಲ್ಲಿ ₹3,474 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಈ ಬರ ಪರಿಹಾರ ಹಂಚಿಕೆ ಕೊಂಚ ವಿಳಂಬವಾಗಬಹುದು. ಆದರೆ ಇಲ್ಲಿ ಇನ್ನು ಕೆಲವು ರೈತರಿಗೆ ಈ ಬೆಳೆ ನಷ್ಟ ಪರಿಹಾರದ ಮೊದಲ ಕಂತಿನ ಹಣ ಜಮಾವಣೆ ಆಗಿರುವುದಿಲ್ಲ. ಅಂತಹ ರೈತರು ಮುಂದೆ ಇಲ್ಲಿ ತಿಳಿಸಿರುವ ಮಾರ್ಗಸೂಚಿಯಂತೆ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ಮೊದಲು ನಿಮ್ಮ ಜಮೀನಿನ ದಾಖಲೆ ಮತ್ತು ನಿಮ್ಮ ಬ್ಯಾಂಕ್ ವಿವರವನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಿ, ಎಫ್ಐಡಿ ನಂಬರ್ ರಚನೆ ಆಗಿದೆಯಾ ಎನ್ನುವುದನ್ನ ಖಚಿತಪಡಿಸಿಕೊಳ್ಳಿ. ಎಫ್ಐಡಿ ರಚನೆ ಆಗಿದ್ದಲ್ಲಿ ಮುಂದಿನ ಹಂತವಾಗಿ ಆ ನಂಬರಿಗೆ ನಿಮ್ಮ ಹೆಸರಲ್ಲಿರುವ ಎಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ.? ಎಂದು ಒಮ್ಮೆ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಿ. ಯಾಕೆಂದ್ರೆ ಎಕರೆಗೆ ಇಂತಿಷ್ಟು ಅಂತ ಬರ ಪರಿಹಾರ ಹಣ ಜಮಾವಣೆಯಾಗುತ್ತದೆ.
ಹೆಚ್ಚು ಎಕರೆ ಜಮೀನು ಹೊಂದಿರುವವರಿಗೆ, ಹೆಚ್ಚು ಬರ ಪರಿಹಾರ ಜಮಾ ಆಗಲಿದೆ. ಇನ್ನು ಮುಖ್ಯವಾಗಿ ಯಾವುದೇ ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ ಹಣ ಪಡೆಯಲು ಬ್ಯಾಂಕ್ ಖಾತೆಗೆ ಏನ್ ಪಿಸಿಐ ಮ್ಯಾಪಿಂಗ್ ಆಗಿರಲೇಬೇಕು. ಅಂದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ನಿಮ್ಮ ಖಾತೆ ಹೊಂದಿರುವ ಬ್ಯಾಂಕ್ಗೆ ಭೇಟಿ ನೀಡಿ, ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಇದಾದ ನಂತರವೂ ನಿಮಗೆ ಬರ ಪರಿಹಾರ ಹಣ ಜಮಾವಣೆ ಆಗದಿದ್ದರೆ, ಒಮ್ಮೆ ನಿಮ್ಮ ಇಲ್ಲಿನ ಗ್ರಾಮಾಡಳಿತ ಅಧಿಕಾರಿ ಅವರನ್ನು ಭೇಟಿ ಮಾಡಿ ಬರ ಪರಿಹಾರ ಹಣ ಜಮಾವಣೆಗೊಂಡಿರುವ ಬಗ್ಗೆ ತಿಳಿಸಿ. ಹಾಗು ಮುಂದಿನ ಮಾರ್ಗಸೂಚಿ ಏನು.? ಎನ್ನುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಈ ಹಿಂದೆ ಘೋಷಣೆ ಮಾಡಿರುವ ಬರ ಪೀಡಿತ ತಾಲೂಕಿನ ರೈತರಿಗೆ ಮಾತ್ರ ಬೆಳೆ ನಷ್ಟ ಪರಿಹಾರದ ಹಣ ಜಮಾವಣೆ ಮಾಡಲಾಗುತ್ತದೆ ಹೊರತು ಇತರೆ ಭಾಗದ ರೈತರಿಗೆ ಈ ಬರ ಪರಿಹಾರ ಹಣ ದೊರೆಯುವುದಿಲ್ಲ.
ಇದನ್ನೂ ಕೂಡ ಓದಿ : SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ
ನಿಮ್ಮ ಖಾತೆಗೆ ಬರ ಪರಿಹಾರ ಹಣ ಜಮಾ ಆಗಿದೆಯೇ ಇಲ್ಲವೇ ಎಂದು ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕವು ಅಲ್ಲಿ ಸ್ವ ವಿವರ ನಮೂದಿಸುವ ಮೂಲಕವೂ ತಿಳಿದುಕೊಳ್ಳಬಹುದು. ಕೃಷಿಗೆ ಸಂಬಂಧಪಟ್ಟ ಇನ್ನಷ್ಟು ಇತರ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- Bhagya Lakshmi Yojana : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- PM Kisan Samman Nidhi : ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಂದಿಲ್ವಾ? ಆದಷ್ಟು ಬೇಗ ಈ ಕೆಲಸ ಮಾಡಿಕೊಳ್ಳಿ.
- Bigg Boss Kannada 11 : ಬಿಗ್ ಬಾಸ್ ನಿರೂಪಣೆಯಿಂದ ಕಿಚ್ಚ ಸುದೀಪ್ ಹೊರ ಬರಲು ಕಾರಣವೇನು ಗೊತ್ತಾ.?
- Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- BSF Recruitment 2024 : 10 ನೇ ತರಗತಿ ಪಾಸಾದವರಿಗೆ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.? ಹೇಗೆ ಅರ್ಜಿ ಸಲ್ಲಿಸುವುದು.?
- PM Awas Yojana : ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ
- Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ