Bara Parihara : ನಮಸ್ಕಾರ ಸ್ನೇಹಿತರೇ, ಬರಗಾಲದಿಂದ ಹಾನಿಗೊಳಗಾದ ರಾಜ್ಯದ ರೈತರ ಫಸಲುಗಳಿಗೆ ಬೆಳೆ ವಿಮೆಯನ್ನು ಸರ್ಕಾರ ಕಡೆಯಿಂದ ತುಂಬಲಾಗಿತ್ತು. ಆಯಾ ತಾಲೂಕುಗಳ ಗ್ರಾಮದ ರೈತರ ಮತ್ತು ಗ್ರಾಮ ಲೆಕ್ಕಾಧಿಕಾರಿ ಹಾಗೂ ರೈತ ಸಂಪರ್ಕ ಕೇಂದ್ರ ಗಳ ಬೆಳೆ ಸಮೀಕ್ಷೆಯ ಆಧಾರದ ಮೇಲೆ ರಾಜ್ಯದಲ್ಲಿ ಬೆಳೆ ವಿಮೆ ಪರಿಹಾರವನ್ನು ಸರ್ಕಾರವು ನಿಗದಿಪಡಿಸಲಾಗಿತ್ತು.
ಇದನ್ನೂ ಕೂಡ ಓದಿ : PM Fasal Bima Yojana : ರೈತರೇ ಈ ಯೋಜನೆಗೆ ಈ ಕೂಡಲೇ ಹೆಸರು ನೊಂದಾಯಿಸಿ ಹಣ ಪಡೆಯಿರಿ !
ಬೆಳೆ ವಿಮೆಯನ್ನು ತುಂಬಿದ ನಂತರ ವಿಮಾ ಕಂಪನಿಗಳು ಬೆಳೆ ವಿಮೆ ಹಣವನ್ನು ಎಕರೆಗೆ ₹28,000 ನಿಗದಿಪಡಿಸಿ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಬೆಳೆ ವಿಮೆ ಹಣವನ್ನು ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು, ನೀವು ಕೂಡ ರೈತರಾಗಿದ್ದರೆ ನಿಮ್ಮ ಮೊಬೈಲ್ ಫೋನ್ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಸ್ಟೇಟಸ್ ಅನ್ನು ಆನ್ ಲೈನ್ ನಲ್ಲಿಯೇ ತಿಳಿದುಕೊಳ್ಳಬಹುದಾಗಿದೆ.
ಬರಗಾಲದಿಂದ ಉಂಟಾದ ಬೆಳೆ ಹಾನಿ ಅಥವಾ ಬರ ಪರಿಹಾರ ಹಣವನ್ನು ಈಗಾಗಲೇ ರೈತರ ಖಾತೆಗಳಿಗೆ ಜಮಾ ಮಾಡಲಾಗಿದ್ದು, ಅದರ ಸ್ಟೇಟಸ್ ಅನ್ನು ಸಹ ನೀವು ಸುಲಭವಾಗಿ ಮೊಬೈಲ್ನ ಸಹಾಯದಿಂದ ತಿಳಿಯಬಹುದು.
ಇದನ್ನೂ ಕೂಡ ಓದಿ : Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ
ಹಾಗೆ ರೈತರು ಬೆಳೆ ವಿಮೆ ಅಥವಾ ಬೆಳೆ ಪರಿಹಾರಕ್ಕೆ ಅರ್ಜಿಗಳನ್ನು ಸಲ್ಲಿಸಲು ಫ್ರೂಟ್ಸ್ ಐಡಿ(FID) ಕಡ್ಡಾಯವಾಗಿದ್ದು, ಕೂಡಲೇ ಇಲ್ಲಿಯವರೆಗೆ ಯಾರು ಎಫ್ ಐಡಿ(FID) ನಂಬರ್ ಪಡೆದುಕೊಂಡಿಲ್ಲವೋ, ಅಂತಹ ಅರ್ಹ ಫಲಾನುಭವಿ ರೈತರು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಫ್ರೂಟ್ಸ್ ಐಡಿ(FID) ಮಾಡಿಸಿಕೊಳ್ಳಬೇಕು.
ಅಲ್ಲದೆ ರಾಜ್ಯ ಸರ್ಕಾರದ ಕಂದಾಯ ಇಲಾಖೆ ನಿಯಮನುಸಾರ ಕಡ್ಡಾಯವಾಗಿ ನಿಮ್ಮ ಪಹಣಿ ಪತ್ರಗಳಿಗೆ ಆಧಾರ್ ಕಾರ್ಡ್(Aadhar Card) ಲಿಂಕ್ ಮಾಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಸರ್ಕಾರದಿಂದ ಸಿಗುವ ಯಾವುದೇ ಸೌಲಭ್ಯಗಳನ್ನು ಪಡೆಯಲು ರೈತರು ವಿಫಲರಾಗುತ್ತೀರಿ. ಬೆಳೆ ವಿಮೆಯ ಹಣ ಜಮಾ ಆಗಿರುವ ಕುರಿತು ಸ್ಟೇಟಸ್ ಅನ್ನು ನೋಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಬೆಳೆ ವಿಮೆಯ ಹಣ ಸ್ಟೇಟಸ್ ಚೆಕ್ ಮಾಡಿ :- SAMRAKSHANE(ಸಂರಕ್ಷಣೆ)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ



















