Bigg Boss Kannada 11 : ನಮಸ್ಕಾರ ಸ್ನೇಹಿತರೇ, ಕಳೆದ 10 ವರ್ಷಗಳಿಂದ ಕಿಚ್ಚ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರ್ತಿದ್ದಾರೆ. ಸುದೀಪ್ ಹೊರತಾಗಿ ಬಿಗ್ ಬಾಸ್ ಅನ್ನು ಅವರಷ್ಟು ಶಕ್ತವಾಗಿ ನಿರೂಪಣೆ ಮಾಡುವ ಇನ್ನೊಬ್ಬ ಸೆಲೆಬ್ರಿಟಿಯನ್ನು ಊಹೆ ಮಾಡಿಕೊಳ್ಳುವುದಕ್ಕೂ ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಆದರೆ ಸುದೀಪ್ ಮುಂದಿನ ಸೀಸನ್ನಿಂದ ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ಘೋಷಣೆಗೆ ಅವರದ್ದೇ ಆದ ಕಾರಣಗಳಿವೆ. ಆದರೆ ಕೆಲವರು ಸುದೀಪ್ರ ಈ ಘೋಷಣೆಗೆ ಬೇರೆ ಅರ್ಥ ಕಲ್ಪಿಸುವ ಪ್ರಯತ್ನ ಮಾಡಿದ್ದರು. ಅದೇ ಕಾರಣಕ್ಕೆ ಸುದೀಪ್ ಈಗ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಲರ್ಸ್ ವಾಹಿನಿಯಿಂದ, ಬಿಗ್ಬಾಸ್ ಆಯೋಜಕರಿಂದ ಕಿಚ್ಚ ಸುದೀಪ್ಗೆ ಅವಮಾನ ಆಗಿದೆ ಹಾಗಾಗಿ ಅವರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳನ್ನು ಹಂಚಿಕೊಂಡಿದ್ದರು. ಇದರ ಬಗ್ಗೆ ಸ್ವತಃ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಟ್ವೀಟ್ ನೋಡಿ, ಗೌರವಿಸಿ ಬಂದ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಇದು ನಿಜವಾಗಿಯೂ ನನಗೆ ಸ್ಪೂರ್ತಿ ತುಂಬುತ್ತದೆ. ಈ ಪ್ರೀತಿ ಗೌರವವನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ’ ಎಂದಿದ್ದಾರೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮುಂದುವರೆದು, ‘ನನ್ನ ಹಾಗೂ ಚಾನೆಲ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ, ನನಗೆ ಅಗೌರವವನ್ನು ಚಾನೆಲ್ ತೋರಿದೆ ಎಂದು ವಿಡಿಯೋ, ಕಮೆಂಟ್ ಮಾಡುವವರಿಗೆ ನಾನು ಹೇಳಬಯಸುವುದೆಂದರೆ, ನಾನು ಮತ್ತು ಚಾನೆಲ್ ದೀರ್ಘವಾದ ಹಾಗೂ ಧನಾತ್ಮಕವಾದ ಜರ್ನಿ ಮಾಡಿದ್ದೇವೆ. ಭಿನ್ನಾಭಿಪ್ರಾಯ, ಅಗೌರವ ಎಂಬುದೆಲ್ಲ ಸುಳ್ಳು, ಸಾಕ್ಷ್ಯ ಇಲ್ಲದ್ದು. ಬಿಗ್ಬಾಸ್ನಿಂದ ಹೊರಹೋಗುತ್ತಿರುವ ಕುರಿತು ಮಾಡಿದ ಟ್ವೀಟ್ ಸ್ಪಷ್ಟವಾಗಿತ್ತು ಮತ್ತು ನೇರವಾಗಿತ್ತು.
ಕಲರ್ಸ್ ವಾಹಿನಿಯೊಟ್ಟಿಗೆ ನನ್ನ ಸಂಬಂಧ ಅದ್ಭುತವಾಗಿದೆ ಮತ್ತು ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ಈಗಿನ ನಿರ್ದೇಶಕ ಪ್ರಕಾಶ್, ಅಸಾಧ್ಯ ಪ್ರತಿಭಾವಂತ ಮತ್ತು ಶಕ್ತಿಯುತ ವ್ಯಕ್ತಿ ಮತ್ತು ನಾನು ಅವರ ಬಗ್ಗೆ ಆಳವಾದ ಗೌರವವನ್ನು ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಇಲ್ಲದ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವ ವ್ಯಕ್ತಿತ್ವ ನನ್ನದಲ್ಲ’ ಎಂದಿದ್ದಾರೆ ಸುದೀಪ್.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಿಚ್ಚ ಸುದೀಪ್, ತಾವು ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೆ ಘೋಷಣೆ ಮಾಡಿದ್ದಾರೆ. ಸುದೀಪ್ರ ಈ ಹಠಾತ್ ಘೋಷಣೆ ಅವರ ಅಭಿಮಾನಿಗಳಲ್ಲಿ, ಬಿಗ್ಬಾಸ್ ವೀಕ್ಷಕರಲ್ಲಿ ಮತ್ತು ಮಾಜಿ ಬಿಗ್ಬಾಸ್ ಸ್ಪರ್ಧಿಗಳಿಗೆ ಆಘಾತ ಉಂಟು ಮಾಡಿತ್ತು. ಇದೇ ಸಂದರ್ಭದಲ್ಲಿ ಕೆಲ ಮಾಜಿ ಬಿಗ್ಬಾಸ್ ಸ್ಪರ್ಧಿಗಳು ಕಲರ್ಸ್ ವಾಹನಿಯಿಂದ ಸುದೀಪ್ಗೆ ಅವಮಾನ ಆಗಿದೆಯೇ ಎಂಬ ಅನುಮಾನವನ್ನು ಸಹ ವ್ಯಕ್ತಪಡಿಸಿದ್ದರು. ಅದೇ ಕಾರಣಕ್ಕೆ ಸುದೀಪ್ ಇದೀಗ ಸ್ಪಷ್ಟನೆ ನೀಡುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.
- ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
- ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ
- ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್
























