Bigg Boss Kannada 11 : ನಮಸ್ಕಾರ ಸ್ನೇಹಿತರೇ, ಕಳೆದ 10 ವರ್ಷಗಳಿಂದ ಕಿಚ್ಚ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರ್ತಿದ್ದಾರೆ. ಸುದೀಪ್ ಹೊರತಾಗಿ ಬಿಗ್ ಬಾಸ್ ಅನ್ನು ಅವರಷ್ಟು ಶಕ್ತವಾಗಿ ನಿರೂಪಣೆ ಮಾಡುವ ಇನ್ನೊಬ್ಬ ಸೆಲೆಬ್ರಿಟಿಯನ್ನು ಊಹೆ ಮಾಡಿಕೊಳ್ಳುವುದಕ್ಕೂ ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಆದರೆ ಸುದೀಪ್ ಮುಂದಿನ ಸೀಸನ್ನಿಂದ ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ಘೋಷಣೆಗೆ ಅವರದ್ದೇ ಆದ ಕಾರಣಗಳಿವೆ. ಆದರೆ ಕೆಲವರು ಸುದೀಪ್ರ ಈ ಘೋಷಣೆಗೆ ಬೇರೆ ಅರ್ಥ ಕಲ್ಪಿಸುವ ಪ್ರಯತ್ನ ಮಾಡಿದ್ದರು. ಅದೇ ಕಾರಣಕ್ಕೆ ಸುದೀಪ್ ಈಗ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಲರ್ಸ್ ವಾಹಿನಿಯಿಂದ, ಬಿಗ್ಬಾಸ್ ಆಯೋಜಕರಿಂದ ಕಿಚ್ಚ ಸುದೀಪ್ಗೆ ಅವಮಾನ ಆಗಿದೆ ಹಾಗಾಗಿ ಅವರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳನ್ನು ಹಂಚಿಕೊಂಡಿದ್ದರು. ಇದರ ಬಗ್ಗೆ ಸ್ವತಃ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಟ್ವೀಟ್ ನೋಡಿ, ಗೌರವಿಸಿ ಬಂದ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಇದು ನಿಜವಾಗಿಯೂ ನನಗೆ ಸ್ಪೂರ್ತಿ ತುಂಬುತ್ತದೆ. ಈ ಪ್ರೀತಿ ಗೌರವವನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ’ ಎಂದಿದ್ದಾರೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮುಂದುವರೆದು, ‘ನನ್ನ ಹಾಗೂ ಚಾನೆಲ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ, ನನಗೆ ಅಗೌರವವನ್ನು ಚಾನೆಲ್ ತೋರಿದೆ ಎಂದು ವಿಡಿಯೋ, ಕಮೆಂಟ್ ಮಾಡುವವರಿಗೆ ನಾನು ಹೇಳಬಯಸುವುದೆಂದರೆ, ನಾನು ಮತ್ತು ಚಾನೆಲ್ ದೀರ್ಘವಾದ ಹಾಗೂ ಧನಾತ್ಮಕವಾದ ಜರ್ನಿ ಮಾಡಿದ್ದೇವೆ. ಭಿನ್ನಾಭಿಪ್ರಾಯ, ಅಗೌರವ ಎಂಬುದೆಲ್ಲ ಸುಳ್ಳು, ಸಾಕ್ಷ್ಯ ಇಲ್ಲದ್ದು. ಬಿಗ್ಬಾಸ್ನಿಂದ ಹೊರಹೋಗುತ್ತಿರುವ ಕುರಿತು ಮಾಡಿದ ಟ್ವೀಟ್ ಸ್ಪಷ್ಟವಾಗಿತ್ತು ಮತ್ತು ನೇರವಾಗಿತ್ತು.
ಕಲರ್ಸ್ ವಾಹಿನಿಯೊಟ್ಟಿಗೆ ನನ್ನ ಸಂಬಂಧ ಅದ್ಭುತವಾಗಿದೆ ಮತ್ತು ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ಈಗಿನ ನಿರ್ದೇಶಕ ಪ್ರಕಾಶ್, ಅಸಾಧ್ಯ ಪ್ರತಿಭಾವಂತ ಮತ್ತು ಶಕ್ತಿಯುತ ವ್ಯಕ್ತಿ ಮತ್ತು ನಾನು ಅವರ ಬಗ್ಗೆ ಆಳವಾದ ಗೌರವವನ್ನು ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಇಲ್ಲದ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವ ವ್ಯಕ್ತಿತ್ವ ನನ್ನದಲ್ಲ’ ಎಂದಿದ್ದಾರೆ ಸುದೀಪ್.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಿಚ್ಚ ಸುದೀಪ್, ತಾವು ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೆ ಘೋಷಣೆ ಮಾಡಿದ್ದಾರೆ. ಸುದೀಪ್ರ ಈ ಹಠಾತ್ ಘೋಷಣೆ ಅವರ ಅಭಿಮಾನಿಗಳಲ್ಲಿ, ಬಿಗ್ಬಾಸ್ ವೀಕ್ಷಕರಲ್ಲಿ ಮತ್ತು ಮಾಜಿ ಬಿಗ್ಬಾಸ್ ಸ್ಪರ್ಧಿಗಳಿಗೆ ಆಘಾತ ಉಂಟು ಮಾಡಿತ್ತು. ಇದೇ ಸಂದರ್ಭದಲ್ಲಿ ಕೆಲ ಮಾಜಿ ಬಿಗ್ಬಾಸ್ ಸ್ಪರ್ಧಿಗಳು ಕಲರ್ಸ್ ವಾಹನಿಯಿಂದ ಸುದೀಪ್ಗೆ ಅವಮಾನ ಆಗಿದೆಯೇ ಎಂಬ ಅನುಮಾನವನ್ನು ಸಹ ವ್ಯಕ್ತಪಡಿಸಿದ್ದರು. ಅದೇ ಕಾರಣಕ್ಕೆ ಸುದೀಪ್ ಇದೀಗ ಸ್ಪಷ್ಟನೆ ನೀಡುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
























