KPTCL Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಲ್ಲಿ ಖಾಲಿ ಇರುವ 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಇರುವ 2268 ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಇಂದಿನಿಂದ (ಅಕ್ಟೋಬರ್ 21) ಅರ್ಜಿಯನ್ನ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ನಮೂನೆ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹುದ್ದೆಗಳ ವಿವರ :-
ಕಿರಿಯ ಸ್ಟೇಷನ್ ಪರಿಚಾರಕ :- ಸಾಮಾನ್ಯ ಅಭ್ಯರ್ಥಿಗಳಿಗೆ 40, ಗ್ರಾಮೀಣ ಮೀಸಲಾತಿ 22, ಮಾಜಿ ಸೈನಿಕ-5, ಕನ್ನಡ ಮಾಧ್ಯಮ ಅಭ್ಯರ್ಥಿ-1, ಯೋಜನೆ ನಿರಾಶ್ರಿತ ಅಭ್ಯರ್ಥಿ-1, ವಿಶೇಷ ಚೇತನ ಅಭ್ಯರ್ಥಿ-5, ಶ್ರವಣ ದೋಷ ಅಭ್ಯರ್ಥಿ-1 ಸೇರಿದಂತೆ 75 ಹುದ್ದೆಗಳಿವೆ.
ಬ್ಯಾಕ್ಲಾಗ್ ಹುದ್ದೆಗಳು :- ಸಾಮಾನ್ಯ-23, ಗ್ರಾಮೀಣ ಮೀಸಲಾತಿ 3, ಮಾಜಿ ಸೈನಿಕ-2, ಯೋಜನೆ ನಿರಾಶ್ರಿತ-1, ವಿಕಲ ಚೇತನ ಅಭ್ಯರ್ಥಿ-2 ಸೇರಿದಂತೆ ಒಟ್ಟು 31 ಹುದ್ದೆಗಳಿವೆ. ಒಟ್ಟು 106 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳಿವೆ.
ಕಿರಿಯ ಪವರ್ಮ್ಯಾನ್ :- ಸಾಮಾನ್ಯ 4, ಮಾಜಿ ಸೈನಿಕ 1, ಕನ್ನಡ ಮಾಧ್ಯಮ ಅಭ್ಯರ್ಥಿ 1 ಸೇರಿದಂತೆ 6 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಕೆಪಿಟಿಸಿಎಲ್ನಲ್ಲಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೆಸ್ಕಾಂನಲ್ಲಿ ಎಷ್ಟು ಹುದ್ದೆಗಳಿವೆ.?
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಪರಿಶಿಷ್ಟ ಜಾತಿ-105, ಪರಿಶಿಷ್ಟ ವರ್ಗ-44, ಸಾಮಾನ್ಯ-272, ಪ್ರವರ್ಗ 1- 25, ಪ್ರವರ್ಗ 2ಎ- 92, ಪ್ರವರ್ಗ 2b 25, ಪ್ರವರ್ಗ 3ಎ-25, 2ಬಿ-20 ಸೇರಿದಂತೆ ಒಟ್ಟು 618 ಹುದ್ದೆಗಳಿವೆ. ಬ್ಯಾಕ್ಲಾಗ್ನಲ್ಲಿ 288 ಹುದ್ದೆಗಳಿವೆ.
ಚೆಸ್ಕಾಂನಲ್ಲಿ ಎಷ್ಟು ಹುದ್ದೆಗಳಿವೆ.?
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ 270 ಕಿರಿಯ ಪವರ್ಮ್ಯಾನ್ ಹುದ್ದೆಗಳಿವೆ. 39 ಬ್ಯಾಗ್ಲ್ಯಾಗ್ ಹುದ್ದೆಗಳಿವೆ.
ಹೆಸ್ಕಾಂನಲ್ಲಿ ಉದ್ಯೋಗಾವಕಾಶ :-
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 500 ಕಿರಿಯ ಪವರ್ಮ್ಯಾನ್ ಹುದ್ದೆಗಳಿವೆ. 60 ಬ್ಯಾಕ್ಲಾಗ್ ಹುದ್ದೆಗಳಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮೆಸ್ಕಾಂ ಹುದ್ದೆಗಳ ವಿವರ :-
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 415 ಹುದ್ದೆಗಳು ಮತ್ತು 34 ಬ್ಯಾಕ್ಲಾಗ್ ಹುದ್ದೆಗಳಿವೆ.
ಜೆಸ್ಕಾಂ ಗುಲ್ಬಾರ್ಗಾದಲ್ಲಿ ಎಷ್ಟು ಹುದ್ದೆಗಳಿವೆ?
ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 15 ಹುದ್ದೆಗಳು ಮತ್ತು 29 ಬ್ಯಾಕ್ಲಾಗ್ ಹುದ್ದೆಗಳಿವೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು.?
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.
ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 21 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 25 ನವೆಂಬರ್ 2024
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!



























