KPTCL Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಲ್ಲಿ ಖಾಲಿ ಇರುವ 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಇರುವ 2268 ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಇಂದಿನಿಂದ (ಅಕ್ಟೋಬರ್ 21) ಅರ್ಜಿಯನ್ನ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ನಮೂನೆ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹುದ್ದೆಗಳ ವಿವರ :-
ಕಿರಿಯ ಸ್ಟೇಷನ್ ಪರಿಚಾರಕ :- ಸಾಮಾನ್ಯ ಅಭ್ಯರ್ಥಿಗಳಿಗೆ 40, ಗ್ರಾಮೀಣ ಮೀಸಲಾತಿ 22, ಮಾಜಿ ಸೈನಿಕ-5, ಕನ್ನಡ ಮಾಧ್ಯಮ ಅಭ್ಯರ್ಥಿ-1, ಯೋಜನೆ ನಿರಾಶ್ರಿತ ಅಭ್ಯರ್ಥಿ-1, ವಿಶೇಷ ಚೇತನ ಅಭ್ಯರ್ಥಿ-5, ಶ್ರವಣ ದೋಷ ಅಭ್ಯರ್ಥಿ-1 ಸೇರಿದಂತೆ 75 ಹುದ್ದೆಗಳಿವೆ.
ಬ್ಯಾಕ್ಲಾಗ್ ಹುದ್ದೆಗಳು :- ಸಾಮಾನ್ಯ-23, ಗ್ರಾಮೀಣ ಮೀಸಲಾತಿ 3, ಮಾಜಿ ಸೈನಿಕ-2, ಯೋಜನೆ ನಿರಾಶ್ರಿತ-1, ವಿಕಲ ಚೇತನ ಅಭ್ಯರ್ಥಿ-2 ಸೇರಿದಂತೆ ಒಟ್ಟು 31 ಹುದ್ದೆಗಳಿವೆ. ಒಟ್ಟು 106 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳಿವೆ.
ಕಿರಿಯ ಪವರ್ಮ್ಯಾನ್ :- ಸಾಮಾನ್ಯ 4, ಮಾಜಿ ಸೈನಿಕ 1, ಕನ್ನಡ ಮಾಧ್ಯಮ ಅಭ್ಯರ್ಥಿ 1 ಸೇರಿದಂತೆ 6 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಕೆಪಿಟಿಸಿಎಲ್ನಲ್ಲಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೆಸ್ಕಾಂನಲ್ಲಿ ಎಷ್ಟು ಹುದ್ದೆಗಳಿವೆ.?
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಪರಿಶಿಷ್ಟ ಜಾತಿ-105, ಪರಿಶಿಷ್ಟ ವರ್ಗ-44, ಸಾಮಾನ್ಯ-272, ಪ್ರವರ್ಗ 1- 25, ಪ್ರವರ್ಗ 2ಎ- 92, ಪ್ರವರ್ಗ 2b 25, ಪ್ರವರ್ಗ 3ಎ-25, 2ಬಿ-20 ಸೇರಿದಂತೆ ಒಟ್ಟು 618 ಹುದ್ದೆಗಳಿವೆ. ಬ್ಯಾಕ್ಲಾಗ್ನಲ್ಲಿ 288 ಹುದ್ದೆಗಳಿವೆ.
ಚೆಸ್ಕಾಂನಲ್ಲಿ ಎಷ್ಟು ಹುದ್ದೆಗಳಿವೆ.?
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ 270 ಕಿರಿಯ ಪವರ್ಮ್ಯಾನ್ ಹುದ್ದೆಗಳಿವೆ. 39 ಬ್ಯಾಗ್ಲ್ಯಾಗ್ ಹುದ್ದೆಗಳಿವೆ.
ಹೆಸ್ಕಾಂನಲ್ಲಿ ಉದ್ಯೋಗಾವಕಾಶ :-
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 500 ಕಿರಿಯ ಪವರ್ಮ್ಯಾನ್ ಹುದ್ದೆಗಳಿವೆ. 60 ಬ್ಯಾಕ್ಲಾಗ್ ಹುದ್ದೆಗಳಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮೆಸ್ಕಾಂ ಹುದ್ದೆಗಳ ವಿವರ :-
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 415 ಹುದ್ದೆಗಳು ಮತ್ತು 34 ಬ್ಯಾಕ್ಲಾಗ್ ಹುದ್ದೆಗಳಿವೆ.
ಜೆಸ್ಕಾಂ ಗುಲ್ಬಾರ್ಗಾದಲ್ಲಿ ಎಷ್ಟು ಹುದ್ದೆಗಳಿವೆ?
ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 15 ಹುದ್ದೆಗಳು ಮತ್ತು 29 ಬ್ಯಾಕ್ಲಾಗ್ ಹುದ್ದೆಗಳಿವೆ.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟು.?
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.
ಇದನ್ನೂ ಕೂಡ ಓದಿ : Subsidy Scheme : ರೈತರ ಜಮೀನಿಗೆ ಬೇಲಿ, ತಂತಿ ಬೇಲಿ ಹಾಕಿಕೊಳ್ಳಲು 90% ಸಬ್ಸಿಡಿ ಸಹಾಯಧನ – ಬೇಕಾಗುವ ದಾಖಲೆಗಳೇನು.?
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :- 21 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 25 ನವೆಂಬರ್ 2024
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?