KPTCL Recruitment : ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದವರಿಗೆ ಕೆಪಿಟಿಸಿಎಲ್ ನಲ್ಲಿ ಭರ್ಜರಿ ಉದ್ಯೋಗಾವಕಾಶ ಇದೆ. ಅದೂ ಸಾವಿರವಲ್ಲ, ಎರಡು ಸಾವಿರವಲ್ಲ, ಬರೋಬ್ಬರಿ 2975 ಉದ್ಯೋಗಗಳು.
ಕರ್ನಾಟಕದವರು ಯಾವುದೇ ಕಾರಣಕ್ಕೂ ಮಿಸ್ ಮಾಡ್ಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಬಳಸಿಕೊಳ್ಳಿ. ಅರ್ಜಿ ಸಲ್ಲಿಸಿ. ಹಾಗು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ವೇತನ :-
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ( KPTCL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹17000/- ದಿಂದ ₹63,000/- ರೂ. ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ :-
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20-ನವೆಂಬರ್-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ ಸಡಿಲಿಕೆ :-
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿಗೆ ಎಷ್ಟು ಶುಲ್ಕ ನೀಡಬೇಕು..?
• PWD ಅಭ್ಯರ್ಥಿಗಳು: ಇಲ್ಲ
• SC/ST ಅಭ್ಯರ್ಥಿಗಳು: ರೂ.378/-
• ಸಾಮಾನ್ಯ/ಕ್ಯಾಟ್-I/2A/2B/3A & 3B ಅಭ್ಯರ್ಥಿಗಳು: ರೂ.614/-
• ಪಾವತಿ ವಿಧಾನ: ಆನ್ಲೈನ್
ವಿದ್ಯಾರ್ಹತೆ :-
ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ, ಬಿ.ಟೆಕ್ ಪದವಿ ಪಡೆದಿರಬೇಕು
ಆಯ್ಕೆ ವಿಧಾನ :-
ಮೆರಿಟ್ ಪಟ್ಟಿ, ಸಹಿಷ್ಣುತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಹೇಗೆ ಅರ್ಜಿ ಸಲ್ಲಿಸುವುದು.?
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 2975
ಹುದ್ದೆಗಳ ಹೆಸರು : ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್ಮ್ಯಾನ್
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಲ್ಯಾಣ-ಕರ್ನಾಟಕ ಹುದ್ದೆಗಳು :
• ಕೆಪಿಟಿಸಿಎಲ್ : 20 & 11
• ಬೆಸ್ಕಾಂ : 22 & 7
• GESCOM : 85 & 70
ಕಲ್ಯಾಣ-ಕರ್ನಾಟಕೇತರ ಹುದ್ದೆಗಳು :
• ಕೆಪಿಟಿಸಿಎಲ್ : 455 & 37
• ಬೆಸ್ಕಾಂ : 618 & 288
• CESC ಮೈಸೂರು : 270 & 39
• ಹೆಸ್ಕಾಂ : 500 & 60
• ಮೆಸ್ಕಾಂ : 415 & 34
• GESCOM : 15 & 29
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಮುಖ ದಿನಾಂಕ :-
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-10-2024
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024
ಪರೀಕ್ಷಾ ಶುಲ್ಕದ ಕೊನೆಯ ದಿನಾಂಕ : 25 ನವೆಂಬರ್ 2024
ಅಧಿಕೃತ ವೆಬ್ ಸೈಟ್ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
- Horoscope Today : 09 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 08 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ: ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ
- ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು! ಕೇಂದ್ರ ಸರ್ಕಾರ ಪ್ರಮುಖ ಘೋಷಣೆ!
- ಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನ ಹೊಲಕ್ಕೆ ಕರೆದೊಯ್ದು ಬಲತ್ಕಾರ, ಕಾಮುಕನ ವಿರುದ್ದ FIR






























