KPTCL Recruitment : ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆದವರಿಗೆ ಕೆಪಿಟಿಸಿಎಲ್ ನಲ್ಲಿ ಭರ್ಜರಿ ಉದ್ಯೋಗಾವಕಾಶ ಇದೆ. ಅದೂ ಸಾವಿರವಲ್ಲ, ಎರಡು ಸಾವಿರವಲ್ಲ, ಬರೋಬ್ಬರಿ 2975 ಉದ್ಯೋಗಗಳು.
ಕರ್ನಾಟಕದವರು ಯಾವುದೇ ಕಾರಣಕ್ಕೂ ಮಿಸ್ ಮಾಡ್ಕೊಳ್ಳಬೇಡಿ. ಸಿಕ್ಕಿರುವ ಅವಕಾಶ ಬಳಸಿಕೊಳ್ಳಿ. ಅರ್ಜಿ ಸಲ್ಲಿಸಿ. ಹಾಗು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ವೇತನ :-
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ( KPTCL ) ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹17000/- ದಿಂದ ₹63,000/- ರೂ. ಸಂಬಳ ನೀಡಲಾಗುವುದು.
ವಯಸ್ಸಿನ ಮಿತಿ :-
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 20-ನವೆಂಬರ್-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಯೋಮಿತಿ ಸಡಿಲಿಕೆ :-
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿಗೆ ಎಷ್ಟು ಶುಲ್ಕ ನೀಡಬೇಕು..?
• PWD ಅಭ್ಯರ್ಥಿಗಳು: ಇಲ್ಲ
• SC/ST ಅಭ್ಯರ್ಥಿಗಳು: ರೂ.378/-
• ಸಾಮಾನ್ಯ/ಕ್ಯಾಟ್-I/2A/2B/3A & 3B ಅಭ್ಯರ್ಥಿಗಳು: ರೂ.614/-
• ಪಾವತಿ ವಿಧಾನ: ಆನ್ಲೈನ್
ವಿದ್ಯಾರ್ಹತೆ :-
ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ, ಬಿ.ಟೆಕ್ ಪದವಿ ಪಡೆದಿರಬೇಕು
ಆಯ್ಕೆ ವಿಧಾನ :-
ಮೆರಿಟ್ ಪಟ್ಟಿ, ಸಹಿಷ್ಣುತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಹೇಗೆ ಅರ್ಜಿ ಸಲ್ಲಿಸುವುದು.?
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್ಲೋಡ್ ಮಾಡಿ.
ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
ಕೆಳಗಿನ ಆನ್ಲೈನ್/ಆಫ್ಲೈನ್ ಅಪ್ಲಿಕೇಶನ್ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 2975
ಹುದ್ದೆಗಳ ಹೆಸರು : ಜೂನಿಯರ್ ಸ್ಟೇಷನ್ ಅಟೆಂಡೆಂಟ್, ಜೂನಿಯರ್ ಪವರ್ಮ್ಯಾನ್
ಉದ್ಯೋಗ ಸ್ಥಳ : ಕರ್ನಾಟಕ
ಅಪ್ಲಿಕೇಶನ್ ಮೋಡ್ : ಆನ್ಲೈನ್ ಮೋಡ್
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಲ್ಯಾಣ-ಕರ್ನಾಟಕ ಹುದ್ದೆಗಳು :
• ಕೆಪಿಟಿಸಿಎಲ್ : 20 & 11
• ಬೆಸ್ಕಾಂ : 22 & 7
• GESCOM : 85 & 70
ಕಲ್ಯಾಣ-ಕರ್ನಾಟಕೇತರ ಹುದ್ದೆಗಳು :
• ಕೆಪಿಟಿಸಿಎಲ್ : 455 & 37
• ಬೆಸ್ಕಾಂ : 618 & 288
• CESC ಮೈಸೂರು : 270 & 39
• ಹೆಸ್ಕಾಂ : 500 & 60
• ಮೆಸ್ಕಾಂ : 415 & 34
• GESCOM : 15 & 29
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಮುಖ ದಿನಾಂಕ :-
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-10-2024
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-ನವೆಂಬರ್-2024
ಪರೀಕ್ಷಾ ಶುಲ್ಕದ ಕೊನೆಯ ದಿನಾಂಕ : 25 ನವೆಂಬರ್ 2024
ಅಧಿಕೃತ ವೆಬ್ ಸೈಟ್ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!
- ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು! ಹುಡುಕಾಡಿದ ಪೋಷಕರಿಗೆ ಕಾಯುತ್ತಿತ್ತು ಶಾಕ್
- ಯಾವ ಅರ್ಹತೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವಗಿರಿ ಕೊಟ್ರಿ: ಕಾಂಗ್ರೆಸ್ ನೊಳಗೇ ಅಸಮಾಧಾನ ಶುರು
- ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ
- ಕೇವಲ ಎದೆನೋವಷ್ಟೇ ಅಲ್ಲ, ಕೈಬೆರಳುಗಳ ಈ ಬದಲಾವಣೆಗಳೂ ಹೃದಯದ ಕಾಯಿಲೆಯ ಸಂಕೇತ!
- ದಿನವೂ ಬೆಳ್ಳುಳ್ಳಿ ತಿಂದರೆ ದೇಹದಲ್ಲಿ ಏನಾಗುತ್ತದೆ.? ಇಲ್ಲಿದೆ ಅಚ್ಚರಿಯ ಮಾಹಿತಿ.!
- ಲೈಂಗಿಕ ಕ್ರಿಯೆ’ಯ ನಂತರ ಮರೆತೂ ಈ ತಪ್ಪುಗಳನ್ನು ಮಾಡಬೇಡಿ; ಸೋಂಕಿನ ಅಪಾಯ ಗ್ಯಾರಂಟಿ!,,
- ಕೃಷ್ಣಾ ನದಿಯಲ್ಲಿ ಮುಳುಗಿ 7 ವರ್ಷದ ಬಾಲಕ ಸಾ*ವು – ರಕ್ಷಿಸಲು ಹೋದ ತಾಯಿ ಗಂಭೀರ!
- ನಿಮ್ಮ ಪತ್ನಿಯ ಹೆಸರಿನಲ್ಲಿ ಪೋಸ್ಟ್ ಆಫೀಸ್ನಲ್ಲಿ 1 ಲಕ್ಷ ಠೇವಣಿ ಇಟ್ಟರೆ ಎರಡು ವರ್ಷಗಳಲ್ಲಿ ನಿಮಗೆ ಎಷ್ಟು ಸಿಗುತ್ತದೆ?
- ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡ ಕಲ್ಲಡ್ಕ ಪ್ರಭಾಕರ್ ಭಟ್ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ಎಚ್ಚರ!! ರಾತ್ರಿ ಹೊತ್ತು ಕಾಣುವ ಈ ಲಕ್ಷಣಗಳು ಕಿಡ್ನಿ ವೈಫಲ್ಯದ ಸಂಕೇತವಾಗಿಬಹುದು!
- ಪೆಟ್ರೋಲ್ ಬಂಕ್ಗಳಲ್ಲಿ ಹೊಸ ಮೋಸದ ಜಾಲ: ನಿಮ್ಮ ವಾಹನ ಇಂಧನ ಸಾಮರ್ಥ್ಯವನ್ನೂ ಚೆಕ್ ಮಾಡಿಕೊಳ್ಳಿ
- ಅಪ್ಪನಲ್ಲ ರೀ ಅಸುರ! : ಊಟ ಸಿಲುಕಿ ಮಗು ಸಾವನ್ನಪ್ಪಿದೆ ಎಂದಿದ್ದ ಪಾಪಿ ತಂದೆಯ ನೀಚತನ ಬಯಲು!






























