Krishi Bhagya Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ.
ಇದನ್ನೂ ಕೂಡ ಓದಿ : PMAY (U) : ಪ್ರಧಾನಮಂತ್ರಿ ಆವಾಸ್ ಯೋಜನೆ ನೋಂದಣಿ ಆರಂಭ.! ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಅರ್ಹರು.?
ಪ್ರತಿಯೊಬ್ಬ ಫಲಾನುಭವಿಗೆ ಘಟಕಗಳನ್ನು ಪ್ಯಾಕೇಜ್ ರೂಪದಲ್ಲಿ ಕಡ್ಡಾಯವಾಗಿ ಅನುಷ್ಠಾನ ಮಾಡುವುದು. ರೈತ ಭಾಂದವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಠ 1 ಎಕರೆ ಜಮೀನನ್ನು ಹೊಂದಿರಬೇಕು. ಸದರಿ ಯೋಜನೆಯನ್ನು ಜಿಲ್ಲೆಯ ರೈತರ ಅವಶ್ಯಕತೆಗನುಗುಣವಾಗಿ ಅಚ್ಚುಕಟ್ಟು ಪ್ರದೇಶವನ್ನು ಒಳಗೊಂಡಂತೆ ಕಾರ್ಯಕ್ರಮ ಅನುಷ್ಠಾನಗೊಳಿಸುವುದು.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
- ಕ್ಷೇತ್ರ ಬದು ನಿರ್ಮಾಣ (ಸಾಮಾನ್ಯ ವರ್ಗ 80 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90 ರಷ್ಟು ಇರುತ್ತದೆ).
- ಕೃಷಿ ಹೊಂಡ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ).
- ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.).
- ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 50ರಷ್ಟು ಇರುತ್ತದೆ.)
- ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ಪೇಟ್ರೋಲ್ ಪಂಪ್ಸೆಟ್ (ಸಾಮಾನ್ಯ ವರ್ಗ 80ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90ರಷ್ಟು ಇರುತ್ತದೆ.)
- ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90ರಷ್ಟು ಸಹಾಯಧನ ಇರಿಸಲಾಗಿದೆ) ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- Bhagya Lakshmi Yojana : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- PM Kisan Samman Nidhi : ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಂದಿಲ್ವಾ? ಆದಷ್ಟು ಬೇಗ ಈ ಕೆಲಸ ಮಾಡಿಕೊಳ್ಳಿ.
- Bigg Boss Kannada 11 : ಬಿಗ್ ಬಾಸ್ ನಿರೂಪಣೆಯಿಂದ ಕಿಚ್ಚ ಸುದೀಪ್ ಹೊರ ಬರಲು ಕಾರಣವೇನು ಗೊತ್ತಾ.?
- Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- BSF Recruitment 2024 : 10 ನೇ ತರಗತಿ ಪಾಸಾದವರಿಗೆ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.? ಹೇಗೆ ಅರ್ಜಿ ಸಲ್ಲಿಸುವುದು.?
- PM Awas Yojana : ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ
- Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ