Krishi Sinchai Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮೂಲಕ ಈ ಯೋಜನೆಯ ಫಲಾನುಭವಿಗಳಾಗಬಹುದು.
ಈ ಯೋಜನೆಯಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸೋಮವಾರಪೇಟೆ ತಾಲೂಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆಯುವಂತೆ ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ವೀರಣ್ಣ.ಕೆ.ಪಿ. ಅವರು ಮಾಹಿತಿ ನೀಡಿದ್ದಾರೆ.
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ
- ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ
- ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು
- ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ
- ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು
- ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ
- ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?
- ‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!
- Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ
- ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು
- ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ
- Horoscope Today : 17 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!
- ಪುರುಷರಲ್ಲಿ ಪದೇ ಪದೇ ಮೂತ್ರ ವಿಸರ್ಜನೆ.. ಪ್ರಾಸ್ಟೇಟ್ ಕ್ಯಾನ್ಸರ್ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳಿವು
- ಒಂದೇ ಸ್ಥಳದಲ್ಲಿ ಕೂತ್ರೆ ದೇಹಕ್ಕೆ ಒಕ್ಕರಿಸುತ್ತೆ ಈ ಮಾರಕ ಕಾಯಿಲೆ.! ಕೂತರೂ ಕೂಡ ಪ್ರಾಣಕ್ಕೆ ಕಂಟಕ..!
- ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು
- ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್!
- ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!
- ಇವೇ ನೋಡಿ ಬ್ರೈನ್ ಸ್ಟ್ರೋಕ್ನ ಆರಂಭಿಕ ಲಕ್ಷಣಗಳು : ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ…
- ರೈತರಿಗೆ ಗುಡ್ ನ್ಯೂಸ್ : 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ
- Horoscope Today : 16 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!























