Krishi Sinchai Yojana : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮೂಲಕ ಈ ಯೋಜನೆಯ ಫಲಾನುಭವಿಗಳಾಗಬಹುದು.
ಈ ಯೋಜನೆಯಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸೋಮವಾರಪೇಟೆ ತಾಲೂಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆಯುವಂತೆ ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ವೀರಣ್ಣ.ಕೆ.ಪಿ. ಅವರು ಮಾಹಿತಿ ನೀಡಿದ್ದಾರೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!























