Labour Card Free Tool Kit Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿಗೆ ವೃತ್ತಿಪರ ಕುಶಲ ಕಾರ್ಮಿಕರಿಂದ ಅಂದ್ರೆ ಗಾರೆ ಕೆಲಸ, ಪೇಂಟಿಂಗ್ ಕೆಲಸ, ಮರಗೆಲಸ, ಹೊಲಿಗೆ ಕೆಲಸ, ದೋಬಿ ಕೆಲಸ, ಆಚಾರಿ ಕೆಲಸ, ಪ್ಲಂಬಿಂಗ್ ಕೆಲಸ, ಎಲೆಕ್ಟ್ರಿಕಲ್ ಕೆಲಸ, ಕ್ಷೌರಿಕ ಕೆಲಸಗಳಂತಹ ಇತ್ಯಾದಿ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವಂತಹ ಈ ನಾಲ್ಕು ಜಿಲ್ಲೆಯ ವೃತ್ತಿಪರ ಕಾರ್ಮಿಕರಿಗೆ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಟೂಲ್ ಕಿಟ್ ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳೇನು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಏನೆಲ್ಲಾ ಅರ್ಹತೆಗಳಿರಬೇಕು.? ಹಾಗೆಯೇ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ಯಾವುದು.? ಮತ್ತು ಯಾವ ಜಿಲ್ಲೆಗಳಿಂದ ಈ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಗ್ರಾಮ ಪಂಚಾಯತಿಯ ದೃಢೀಕರಿಸಿದ ಪತ್ರ
- ಮತದಾರರ ಗುರುತಿನ ಚೀಟಿ
- ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ)
- ಪಾಸ್ ಪೋರ್ಟ್ ಸೈಜ್ ಫೋಟೋ
- ಮರಗೆಲಸ / ದೋಬಿ / ಇತ್ಯಾದಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯತಿ / ಕಾರ್ಮಿಕ ಇಲಾಖೆಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರ
- ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್
ಏನೆಲ್ಲಾ ಅರ್ಹತೆಗಳಿರಬೇಕು.?
- ಈ ಯೋಜನೆಯಡಿ ಸೌಲಭ್ಯವು ಗ್ರಾಮೀಣ ಪ್ರದೇಶದವರಿಗೆ ಮಾತ್ರ ಅನ್ವಯಿಸಲಾಗುತ್ತದೆ.
- ಈಗಾಗಲೇ ಇಲಾಖೆಯ ವತಿಯಿಂದ ಸೌಲಭ್ಯ ಪಡೆದ ಫಲಾನುಭವಿಗಳು ಇದಕ್ಕೆ ಅರ್ಜಿ ಸಲ್ಲಿಕೆ ಅರ್ಹರಿರುವುದಿಲ್ಲ.
- ಆನ್ಲೈನ್ ಅರ್ಜಿಯೊಂದಿಗೆ ದಾಖಲಾತಿಗಳನ್ನು ಆಯಾ ತಾಲೂಕಿನ ವಿಸ್ತರಣಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಯಾವ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.?
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಿಂದ ಈ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ. ಯಾರೆಲ್ಲಾ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ಮೇಲೆ ತಿಳಿಸಲಾದ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವ ಕಾರ್ಮಿಕರು ಈ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವೆಬ್ ಸೈಟ್ ಡೈರೆಕ್ಟ್ ಲಿಂಕ್ : 2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















