Labour Card Free Tool Kit Scheme : ನಮಸ್ಕಾರ ಸ್ನೇಹಿತರೇ, 2024-25 ನೇ ಸಾಲಿಗೆ ವೃತ್ತಿಪರ ಕುಶಲ ಕಾರ್ಮಿಕರಿಂದ ಅಂದ್ರೆ ಗಾರೆ ಕೆಲಸ, ಪೇಂಟಿಂಗ್ ಕೆಲಸ, ಮರಗೆಲಸ, ಹೊಲಿಗೆ ಕೆಲಸ, ದೋಬಿ ಕೆಲಸ, ಆಚಾರಿ ಕೆಲಸ, ಪ್ಲಂಬಿಂಗ್ ಕೆಲಸ, ಎಲೆಕ್ಟ್ರಿಕಲ್ ಕೆಲಸ, ಕ್ಷೌರಿಕ ಕೆಲಸಗಳಂತಹ ಇತ್ಯಾದಿ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವಂತಹ ಈ ನಾಲ್ಕು ಜಿಲ್ಲೆಯ ವೃತ್ತಿಪರ ಕಾರ್ಮಿಕರಿಗೆ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಟೂಲ್ ಕಿಟ್ ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳೇನು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಏನೆಲ್ಲಾ ಅರ್ಹತೆಗಳಿರಬೇಕು.? ಹಾಗೆಯೇ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ ಯಾವುದು.? ಮತ್ತು ಯಾವ ಜಿಲ್ಲೆಗಳಿಂದ ಈ ವೃತ್ತಿಪರ ಉಪಕರಣಗಳನ್ನ ಪಡೆದುಕೊಳ್ಳುವುದಕ್ಕೆ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಗ್ರಾಮ ಪಂಚಾಯತಿಯ ದೃಢೀಕರಿಸಿದ ಪತ್ರ
- ಮತದಾರರ ಗುರುತಿನ ಚೀಟಿ
- ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ)
- ಪಾಸ್ ಪೋರ್ಟ್ ಸೈಜ್ ಫೋಟೋ
- ಮರಗೆಲಸ / ದೋಬಿ / ಇತ್ಯಾದಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯತಿ / ಕಾರ್ಮಿಕ ಇಲಾಖೆಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರ
- ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್
ಏನೆಲ್ಲಾ ಅರ್ಹತೆಗಳಿರಬೇಕು.?
- ಈ ಯೋಜನೆಯಡಿ ಸೌಲಭ್ಯವು ಗ್ರಾಮೀಣ ಪ್ರದೇಶದವರಿಗೆ ಮಾತ್ರ ಅನ್ವಯಿಸಲಾಗುತ್ತದೆ.
- ಈಗಾಗಲೇ ಇಲಾಖೆಯ ವತಿಯಿಂದ ಸೌಲಭ್ಯ ಪಡೆದ ಫಲಾನುಭವಿಗಳು ಇದಕ್ಕೆ ಅರ್ಜಿ ಸಲ್ಲಿಕೆ ಅರ್ಹರಿರುವುದಿಲ್ಲ.
- ಆನ್ಲೈನ್ ಅರ್ಜಿಯೊಂದಿಗೆ ದಾಖಲಾತಿಗಳನ್ನು ಆಯಾ ತಾಲೂಕಿನ ವಿಸ್ತರಣಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಯಾವ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.?
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಿಂದ ಈ ಅರ್ಜಿಯನ್ನು ಆಹ್ವಾನ ಮಾಡಿದ್ದಾರೆ. ಯಾರೆಲ್ಲಾ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ಮೇಲೆ ತಿಳಿಸಲಾದ ವೃತ್ತಿಪರ ಕೆಲಸಗಳನ್ನು ಮಾಡುತ್ತಿರುವ ಕಾರ್ಮಿಕರು ಈ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವೆಬ್ ಸೈಟ್ ಡೈರೆಕ್ಟ್ ಲಿಂಕ್ : 2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















