Labour Card Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2024-25 ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.11.2024 ಆಗಿರುತ್ತದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
2024-25 ನೇ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(SSP) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು ಎಸ್ ಎಸ್ ಪಿ ತಂತ್ರಾಂಶದ ಮೂಲಕ ಪಡೆಯಲು ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ Labour Department, Government of Karnataka ವೆಬ್ ಸೈಟ್ ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾರ್ ಕಾರ್ಡ್ ಲಿಂಕ್(ಸೀಡ್) ಮಾಡಬೇಕು.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಎಸ್ಎಸ್ ಪಿ ತಂತ್ರಾಂಶದ ಮೂಲಕ ಶೈಕ್ಷಣಿಕ ಧನಸಹಾಯ ಪಡೆಯಲು ಇದು ಅತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್(ಸೀಡ್) ಮಾಡದೇ ಇರುವ ಎಲ್ಲಾ ಕಾರ್ಮಿಕರು ಕೂಡಲೇ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಣಿ ಮಾಡಿ ಎನ್ ಪಿಸಿಐ ಮ್ಯಾಪಿಂಗ್ ಮಾಡಿಸಬೇಕಿರುತ್ತದೆ. ಮಂಡಳಿಯು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಮೀಸಲಿಟ್ಟಿರುವ ಅಯವ್ಯಯಕ್ಕೆ ಅನುಗುಣವಾಗಿ ಮ೦ಡಳಿಯ ನಿರ್ಣಯದಂತೆ ಶೈಕ್ಷಣಿಕ ಧನಸಹಾಯ ಕೋರಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಈ ಮೂಲಕ ತಿಳಿಸಿದೆ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
























