Labour Card Scholarship : ನಮಸ್ಕಾರ ಸ್ನೇಹಿತರೇ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಕರ್ನಾಟಕ ಕಾರ್ಮಿಕ ಇಲಾಖೆಯ ವತಿಯಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಅರ್ಹ ಆಸಕ್ತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿಯನ್ನು ಸಲ್ಲಿಸುವುದು.? ಹಾಗೂ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಕಾರ್ಮಿಕ ಇಲಾಖೆ ವಿದ್ಯಾರ್ಥಿ ವೇತನ 2024 (Labour Card Scholarship 2024)
ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕಲ್ಯಾಣಕ್ಕಾಗಿ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಕಲಿಕಾ ಭಾಗ್ಯ ಯೋಜನೆಯ(Kalika Bhagya Scholarship) ಮೂಲಕ ಶೈಕ್ಷಣಿಕ ಧನಸಹಾಯವನ್ನು ನೀಡಿ ಅವರ ಉತ್ತಮ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಿಸುತ್ತಿದೆ. ಈ ಕಲಿಕಾ ಭಾಗ್ಯ ವಿದ್ಯಾರ್ಥಿ ವೇತನದಿಂದ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗುತ್ತದೆ.
ಈ ಕಲಿಕಾ ಭಾಗ್ಯ ಯೋಜನೆಯ(Kalika Bhagya Scholarship) ವಿದ್ಯಾರ್ಥಿ ವೇತನಕ್ಕೆ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿವೇತನ (SSP) ತಂತ್ರಾಂಶದ ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. 2023-24 ನೇ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ(SSP) ತಂತ್ರಾಂಶದ ಮೂಲಕ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಸ್ಟುಡೆಂಟ್ ಐಡಿ
- ಮಂಡಳಿಯಿಂದ ನೋಂದಾಯಿತ ಕಾರ್ಮಿಕರ ಕಾರ್ಡ್
- ನೊಂದಣಿದಾರರು ಮತ್ತು ಅವರ ಪತ್ನಿ ಅಥವಾ ಪತಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರಗಳು
- ವ್ಯಾಸಂಗ ಪ್ರಮಾಣ ಪತ್ರ
- ಸ್ವಯಂ ದೃಢೀಕರಣ ಪತ್ರ ಮತ್ತು ಉದ್ಯೋಗ ದೃಢೀಕರಣ ಪತ್ರ.
ವಿದ್ಯಾರ್ಥಿ ವೇತನದ ಪ್ರಮುಖ ದಿನಾಂಕಗಳು
| ವಿದ್ಯಾರ್ಥಿ ವೇತನದ ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ |
ಇದನ್ನೂ ಕೂಡ ಓದಿ : RGRHCL : ಗ್ರಾಮೀಣ ಜನತೆಗೆ ಗುಡ್ ನ್ಯೂಸ್.! ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನ್ಲೈನ್ ಅರ್ಜಿ ಪ್ರಾರಂಭ
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















