Labour Card : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ.
ಹೌದು, ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಬಿಪಿಎಲ್ ಬೆನ್ನಲ್ಲೇ ಕಾರ್ಮಿಕ ಕಾರ್ಡ್ ಗಳನ್ನು ಇದೀಗ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಹಾವೇರಿಯಲ್ಲಿ ಸುಮಾರು ಎರಡೂವರೆ ಲಕ್ಷ 3 ಲಕ್ಷ ಕಾರ್ಡ್ ಮಾಡಿದ್ದಾರೆ. ಅಲ್ಲಿ ಪರಿಶೀಲಿಸಿದ ನಂತರ ಕಾರ್ಡ್ಗಳನ್ನು ರದ್ದು ಪಡಿಸಿದ್ದೇವೆ. ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ ಇದೇ ರೀತಿ ಮಾಡಲಾಗುತ್ತಿದೆ. ನಮ್ಮ ಸರ್ಕಾರಕ್ಕೆ ಯಾರು ಆದಾಯವನ್ನು ಗಳಿಸಲು ಸಹಾಯ ಮಾಡಿದ್ದಾರೋ ಅವರಿಗೆ ಕಾರ್ಮಿಕ ಕಾರ್ಡ್ ಅನ್ನು ನೀಡುತ್ತೇವೆ ಎಂದು ಹೇಳಿದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕಾರ್ಮಿಕರ ಕಾರ್ಡ್ ಪರಿಶೀಲನೆ ಯಾವುದೇ ಕಾರಣಕ್ಕೂ ಇಲ್ಲ. ಅಂಬೇಡ್ಕರ್ ಸೇವಾ ಕೇಂದ್ರ ಮಾಡಿದ್ದೇವೆ. ಯಾರು ಅರ್ಜಿ ಹಾಕುತ್ತಾರೋ ಅವರ ಮನೆಗೆ ಹೋಗುತ್ತೇವೆ. ನೇರ ಪರಿಶೀಲನೆ ಮಾಡಿ ಕಾರ್ಡ್ ವಿತರಿಸುತ್ತೇವೆ. ಸಮೀಕ್ಷೆ ಮಾಡಿ ಕಾರ್ಮಿಕ ಕಾರ್ಡ್ ಅಮಾನತು ಮಾಡಲಾಗುತ್ತದೆ. ರದ್ದಾದ ಕಾರ್ಡ್ ನಕಲಿ ಅಲ್ಲದಿದ್ದರೆ ಪುನಃ ನೀಡಲಾಗುತ್ತೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದರು.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!























