LIC Scholarship : ನಮಸ್ಕಾರ ಸ್ನೇಹಿತರೇ, ಎಲ್ಐಸಿಯು ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದೆ. ಭಾರತೀಯ ಜೀವವಿಮಾ ನಿಗಮವು ( LIC) ದೇಶದ ವಿವಿಧ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಎಲ್ಐಸಿಯು ಭಾರತದ ಅತ್ಯಂತ ದೊಡ್ಡ ಜೀವವಿಮೆ ನೀಡುವ ಕಂಪನಿಯಾಗಿದ್ದು, ಸಂಪೂರ್ಣವಾಗಿ ಭಾರತ ಸರ್ಕಾರದ ಅಧೀನಕ್ಕೆ ಒಳಪಟ್ಟಿದೆ. ಇನ್ನು ಇದೀಗ ಎಲ್ಐಸಿ ಗೋಲ್ಡನ್ ಜುಬಿಲಿ ವಿದ್ಯಾರ್ಥಿವೇತನ ಯೋಜನೆ 2024ರ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದೆ. ಹಾಗಾದರೆ ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಹರು, ಯಾರು ಅರ್ಜಿ ಸಲ್ಲಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಎಲ್ಐಸಿಯು ವಿವಿಧ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. ಎಲ್ಐಸಿ ಗೋಲ್ಡನ್ ಜುಬಿಲೀ ಫೌಂಡೇಶನ್ ಆಡಿಯಲ್ಲಿ ಅಖಿಲ ಭಾರತ ಆಧಾರದ ಮೇಲೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.
ಶೈಕ್ಷಣಿಕ ವರ್ಷ 2021-22, 2023-23 ಅಥವಾ 2023-24 ರಲ್ಲಿ Xth / XIIth (ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ) ಡಿಪ್ಲೋಮಾ ಅಥವಾ ಅದಕ್ಕೆ ಸಮಾನಾಂತರ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60% ಅಂಕಗಳೊಂದಿಗೆ ಇಲ್ಲವೇ ಸಮಾನ CGPA ಗ್ರೇಡ್ನೊಂದಿಗೆ ಉತ್ತೀರ್ಣರಾದ ಮತ್ತು 2024-25ರ ಶೈಕ್ಷಣಿಕ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ಘೋಷಿಸಲಾಗಿದೆ.
ಇನ್ನು ವಿವಿಧ ಕೋರ್ಸ್ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿ ವೇತನ ಅನ್ವಯವಾಗಲಿದೆ. ಉನ್ನತ ಶಿಕ್ಷಣ ಮಾಡಬೇಕು ಎಂದು ಇಚ್ಛಿಸುತ್ತಿರುವ ಯುವಕ ಹಾಗೂ ಯುವತಿಯರಿಗಾಗಿ ಸಾಮಾನ್ಯ ವಿದ್ಯಾರ್ಥಿ ವೇತನವನ್ನೂ ಪರಿಚಯಿಸಲಾಗಿದೆ.
ಇದನ್ನೂ ಕೂಡ ಓದಿ : Sewing Machine Scheme : ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್ : `ಉಚಿತ ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ.!
• ವೈದ್ಯಕೀಯ, ಇಂಜಿನಿಯರಿಂಗ್, ಯಾವುದೇ ವಿಭಾಗದಲ್ಲಿ ಪದವಿ, ಯಾವುದೇ ಕ್ಷೇತ್ರದಲ್ಲಿ ಡಿಪ್ಲೊಮಾ ಕೋರ್ಸ್ ಮತ್ತು ಇಂಟಿಗ್ರೇಟೆಡ್ ಕೋರ್ಸ್ಗಳನ್ನು ಮಾಡುವವರಿಗೆ.
• ಸರ್ಕಾರಿ ಮಾನ್ಯತೆ ಪಡೆದ ಕಾಲೇಜುಗಳು ಸಂಸ್ಥೆಗಳು ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ (ITI) ಕೋರ್ಸ್ಗಳ ಮೂಲಕ ವೃತ್ತಿಪರ ಕೋರ್ಸ್ ಮಾಡುವವರಿಗೆ ಇದು ಅನ್ವಯವಾಗಲಿದೆ.
ಇನ್ನು ಕೆಲವು ನಿರ್ದಿಷ್ಟ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ಹೆಣ್ಣು ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ಪರಿಚಯಿಸಲಾಗಿದೆ.
ಅದರಲ್ಲಿ 10+2 ಪ್ಯಾಟರ್ನ್ ಅಂತರ್ಗತ ಕ್ಲಾಸ್ XI ಮತ್ತು XII ಅಥವಾ ಇಂಟರ್ಮೀಡಿಯಟ್ ವಿದ್ಯಾಭ್ಯಾಸ ಮಾಡುವ ಹೆಣ್ಣು ಮಕ್ಕಳು ಹಾಗೂ Xlh (ಎಸ್ಎಸ್ಎಲ್ಸಿ)ಯ ನಂತರ ಯಾವುದೇ ಕ್ಷೇತ್ರದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ ಎಂದು ಎಲ್ಐಸಿಯ ಪ್ರಕಟಣೆ ತಿಳಿಸಿದೆ.
ಇದನ್ನೂ ಕೂಡ ಓದಿ : Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
ಯಾರಿಗೆ ಅನ್ವಯಿಸಲಿದೆ.?
ಮೇಲೆ ಹೇಳಿದ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಅನ್ವಯವಾಗಲಿದೆ. ಮುಖ್ಯವಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಆದ್ಯತೆಯ ಮೇಲೆ ಈ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಲಾಗುತ್ತದೆ. ಇನ್ನು ಕೆಲವು ನಿರ್ದಿಷ್ಟ ಷರತ್ತುಗಳನ್ನು ಸಹ ವಿಧಿಸಲಾಗಿದೆ. ಆನ್ಲೈನ್ ಅರ್ಜಿ, ಇತರ ಅರ್ಹತಾ ಷರತ್ತುಗಳು ಮತ್ತು ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ನೀವು ಅಧಿಕೃತ ವೆಬ್ಸೈಟ್ https://licindia.in ಗೆ ಭೇಟಿ ನೀಡಬಹುದಾಗಿದೆ. ಇನ್ನು ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 22.12.2024 ಎಂದು ಹೇಳಲಾಗಿದೆ.
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ






















