Pan Card Updates : ಪಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ ಜಾರಿಗೆ ಬಂದಿದ್ದು, ಈ ಕೆಲಸವನ್ನ ಎಲ್ಲ ಪಾನ್ ಕಾರ್ಡ್ ಹೊಂದಿರುವವರು ತಪ್ಪದೇ ಮಾಡಲೇಬೇಕು. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟರ್ ಕಾರ್ಡ್, ರೇಷನ್ ಕಾರ್ಡ್ಗಳಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಪ್ರಾಮುಖ್ಯತೆ ಇದೀಗ ಪಾನ್ ಕಾರ್ಡ್ ಗೂ ಸಹ ಇದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಪಾನ್ ಕಾರ್ಡ್ (Pan Card) ಒಂದು ಶಾಶ್ವತ ಖಾತೆ ಸಂಖ್ಯೆಯನ್ನ ಬಂದಿದ್ದು, ಇದನ್ನು ಭಾರತೀಯ ಪ್ರಜೆಯ ಪ್ರಮುಖ ದಾಖಲಾತಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಹೊಸ ನಿಯಮದ ಪ್ರಕಾರ ಇಲ್ಲಿಯವರೆಗೂ ಯಾರು ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲವೋ ಅವರು ಶೀಘ್ರವೇ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ನ ಲಿಂಕ್ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
ಇಲ್ಲಿ ಕ್ಲಿಕ್ ಮಾಡಿ :- ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಆದಾಯ ಇಲಾಖೆಯ ವೆಬ್ಸೈಟ್ ಲಿಂಕ್
ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಆದಾಯ ಇಲಾಖೆಯ ವೆಬ್ಸೈಟ್ ಲಿಂಕ್ ನ್ನು ಮೇಲೆ ನೀಡಲಾಗಿದ್ದು, ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮ್ಮ ಪಾನ್ಕಾರ್ಡ್ (Pan Card)ಗೆ ಆಧಾರ್ ಕಾರ್ಡ್ ನ ಲಿಂಕ್ ಮಾಡಿಕೊಳ್ಳಬಹುದು. ಹೌದು ಲಿಂಕ್ ಅನ್ನು ಕ್ಲಿಕ್ ಮಾಡಿ ಓಪನ್ ಮಾಡಿದ ಬಳಿಕ ನಿಮ್ಮ ಪಾನ್ ಕಾರ್ಡ್ ನಂಬರ್ ಅನ್ನು ಎಂಟ್ರಿ ಮಾಡಿ ಹಾಗು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡುವ ಮೂಲಕ ನಿಮ್ಮ ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿಯನ್ನ ನಮೂದಿಸಿ ಸುಲಭವಾಗಿ ಆನ್ಲೈನ್ಲ್ಲಿಯೇ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ನ ಲಿಂಕ್ ಮಾಡಿಕೊಳ್ಳಿ.
ಇದನ್ನೂ ಕೂಡ ಓದಿ : ಜಮೀನಿನಲ್ಲಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೆ | ಬಾವಿ, ಬೋರ್ವೆಲ್, ಕೊಳವೆ ಬಾವಿ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ
ಇನ್ನು ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎರಡರಿಂದ ಮೂರು ಪಾನ್ ಕಾರ್ಡ್ (Pan Card) ಹೊಂದಿದ್ದು, ಅಂತವರ ವಿರುದ್ಧ ದಂಡ ಸಹಿತ ಜೈಲು ಶಿಕ್ಷೆ ಆಗಲಿದೆ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಒಂದೇ ಪ್ಯಾನ್ ಕಾರ್ಡ್ ಇರಬೇಕು ಎಂಬ ಕಾನೂನು ಇದೆ. ಯಾರು ಒಂದಕ್ಕಿಂತ ಹೆಚ್ಚು ಪಾನ್ಕಾರ್ಡ್ ಹೊಂದಿರುತ್ತಾರೋ, ಅಂತಹವರಿಗೆ ದಂಡ ಸಹಿತ ಜೈಲು ಶಿಕ್ಷೆ ಆಗಲಿದೆ. ಇನ್ನು ಹೊಸದಾಗಿ ಪಾನ್ ಕಾರ್ಡ್ ಪಡೆದ ನಾಗರಿಕರು ಅಂದರೆ ಇದೀಗ ತಾನೇ ಹೊಸದಾಗಿ ಪಾನ್ ಕಾರ್ಡ್ ಮಾಡಿಸಿದ ಎಲ್ಲ ನಾಗರಿಕರು ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಪಾನ್ ಕಾರ್ಡ್ (Pan Card)ಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ. ಈ ಬಗ್ಗೆ ಕೇಂದ್ರದಿಂದ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ



















