Pan Card Updates : ಪಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ ಜಾರಿಗೆ ಬಂದಿದ್ದು, ಈ ಕೆಲಸವನ್ನ ಎಲ್ಲ ಪಾನ್ ಕಾರ್ಡ್ ಹೊಂದಿರುವವರು ತಪ್ಪದೇ ಮಾಡಲೇಬೇಕು. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟರ್ ಕಾರ್ಡ್, ರೇಷನ್ ಕಾರ್ಡ್ಗಳಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಪ್ರಾಮುಖ್ಯತೆ ಇದೀಗ ಪಾನ್ ಕಾರ್ಡ್ ಗೂ ಸಹ ಇದೆ.
ಇದನ್ನೂ ಕೂಡ ಓದಿ : Property Rule : ಮನೆ, ಜಮೀನು, ಪ್ಲಾಟ್ ಎಲ್ಲಾ ಆಸ್ತಿಗಳ ನೋಂದಣಿಗೆ 2 ದಾಖಲೆಗಳು ಕಡ್ಡಾಯ – ಮಾರಾಟ ಖರೀದಿಗೆ ಹೊಸ ರೂಲ್ಸ್.!
ಪಾನ್ ಕಾರ್ಡ್ (Pan Card) ಒಂದು ಶಾಶ್ವತ ಖಾತೆ ಸಂಖ್ಯೆಯನ್ನ ಬಂದಿದ್ದು, ಇದನ್ನು ಭಾರತೀಯ ಪ್ರಜೆಯ ಪ್ರಮುಖ ದಾಖಲಾತಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಹೊಸ ನಿಯಮದ ಪ್ರಕಾರ ಇಲ್ಲಿಯವರೆಗೂ ಯಾರು ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲವೋ ಅವರು ಶೀಘ್ರವೇ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ನ ಲಿಂಕ್ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
ಇಲ್ಲಿ ಕ್ಲಿಕ್ ಮಾಡಿ :- ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಆದಾಯ ಇಲಾಖೆಯ ವೆಬ್ಸೈಟ್ ಲಿಂಕ್
ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಆದಾಯ ಇಲಾಖೆಯ ವೆಬ್ಸೈಟ್ ಲಿಂಕ್ ನ್ನು ಮೇಲೆ ನೀಡಲಾಗಿದ್ದು, ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮ್ಮ ಪಾನ್ಕಾರ್ಡ್ (Pan Card)ಗೆ ಆಧಾರ್ ಕಾರ್ಡ್ ನ ಲಿಂಕ್ ಮಾಡಿಕೊಳ್ಳಬಹುದು. ಹೌದು ಲಿಂಕ್ ಅನ್ನು ಕ್ಲಿಕ್ ಮಾಡಿ ಓಪನ್ ಮಾಡಿದ ಬಳಿಕ ನಿಮ್ಮ ಪಾನ್ ಕಾರ್ಡ್ ನಂಬರ್ ಅನ್ನು ಎಂಟ್ರಿ ಮಾಡಿ ಹಾಗು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡುವ ಮೂಲಕ ನಿಮ್ಮ ಮೊಬೈಲ್ ನಂಬರ್ ಗೆ ಬಂದಿರುವ ಒಟಿಪಿಯನ್ನ ನಮೂದಿಸಿ ಸುಲಭವಾಗಿ ಆನ್ಲೈನ್ಲ್ಲಿಯೇ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ನ ಲಿಂಕ್ ಮಾಡಿಕೊಳ್ಳಿ.
ಇದನ್ನೂ ಕೂಡ ಓದಿ : ಜಮೀನಿನಲ್ಲಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೆ | ಬಾವಿ, ಬೋರ್ವೆಲ್, ಕೊಳವೆ ಬಾವಿ ಹೊಂದಿರುವವರು ಈ ಕೆಲಸ ಮಾಡುವುದು ಕಡ್ಡಾಯ
ಇನ್ನು ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎರಡರಿಂದ ಮೂರು ಪಾನ್ ಕಾರ್ಡ್ (Pan Card) ಹೊಂದಿದ್ದು, ಅಂತವರ ವಿರುದ್ಧ ದಂಡ ಸಹಿತ ಜೈಲು ಶಿಕ್ಷೆ ಆಗಲಿದೆ. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಒಂದೇ ಪ್ಯಾನ್ ಕಾರ್ಡ್ ಇರಬೇಕು ಎಂಬ ಕಾನೂನು ಇದೆ. ಯಾರು ಒಂದಕ್ಕಿಂತ ಹೆಚ್ಚು ಪಾನ್ಕಾರ್ಡ್ ಹೊಂದಿರುತ್ತಾರೋ, ಅಂತಹವರಿಗೆ ದಂಡ ಸಹಿತ ಜೈಲು ಶಿಕ್ಷೆ ಆಗಲಿದೆ. ಇನ್ನು ಹೊಸದಾಗಿ ಪಾನ್ ಕಾರ್ಡ್ ಪಡೆದ ನಾಗರಿಕರು ಅಂದರೆ ಇದೀಗ ತಾನೇ ಹೊಸದಾಗಿ ಪಾನ್ ಕಾರ್ಡ್ ಮಾಡಿಸಿದ ಎಲ್ಲ ನಾಗರಿಕರು ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅರ್ಜಿ ಸಲ್ಲಿಸುವ ಸಮಯದಲ್ಲಿ ಪಾನ್ ಕಾರ್ಡ್ (Pan Card)ಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ. ಈ ಬಗ್ಗೆ ಕೇಂದ್ರದಿಂದ ಅಧಿಕೃತ ಸ್ಪಷ್ಟನೆ ನೀಡಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ