Loan Facility : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪು ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಆಸಕ್ತ ಹಾಗು ಅರ್ಹ ಮಹಿಳೆಯರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನೆಲ್ಲಾ ಅರ್ಹತೆಗಳಿರಬೇಕು.?
- ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. - ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
- ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
- ಯೋಜನಾ ವರದಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಆಗಸ್ಟ್ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ :- 080-22114817
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಆಸಕ್ತ ಹಾಗು ಅರ್ಹರು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್,2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!



















