Loan Facility : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪು ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಜನಾಂಗದವರಾದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಆಸಕ್ತ ಹಾಗು ಅರ್ಹ ಮಹಿಳೆಯರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನೆಲ್ಲಾ ಅರ್ಹತೆಗಳಿರಬೇಕು.?
- ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. - ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
- ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೇಕಾಗುವ ದಾಖಲೆಗಳೇನು.?
- ಯೋಜನಾ ವರದಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
- ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಸ್ವಯಂ ಘೋಷಣೆ ಪತ್ರ
- ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಆಗಸ್ಟ್ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ :- 080-22114817
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಆಸಕ್ತ ಹಾಗು ಅರ್ಹರು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್,2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















