Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಈ ಒಂದು ಯೋಜನೆಯ ಅಡಿಯಲ್ಲಿ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗೆ 2 ಲಕ್ಷದವರೆಗೂ ಸಾಲ ಸಿಗುತ್ತದೆ. ಅತೀ ಕಡಿಮೆ ಬಡ್ಡಿಯಲ್ಲಿ ಅಂದರೆ 4% ಬಡ್ಡಿಗೆ ಈ ಸಾಲ ಸೌಲಭ್ಯ ಸಿಗುತ್ತಿದೆ. ಹಾಗಿದ್ದಲ್ಲಿ ಈ ಸಾಲ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :-
ಇದು ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗಾಗಿ ಜಾರಿಗೆ ತಂದಿರುವ ನೇರ ಸಾಲ ಯೋಜನೆ (Loan Scheme) ಆಗಿದ್ದು, ಈ ಯೋಜನೆಯ ಮೂಲಕ ಬ್ಯುಸಿನೆಸ್ ಮಾಡುವವರಿಗೆ ಸಬ್ಸಿಡಿ ಸಾಲ ಸಿಗುತ್ತದೆ. ಒಂದು ವೇಳೆ ನೀವು 2 ಲಕ್ಷ ಸಾಲ ಪಡೆದರೆ, ಅದರ ಮೇಲೆ 4% ಬಡ್ಡಿದರ ಸಿಗಲಿದೆ. ಹಾಗೆಯೇ ₹30,000/- ರೂಪಾಯಿ ಸಬ್ಸಿಡಿ ಕೂಡ ಸಿಗುತ್ತದೆ. ಇನ್ನುಳಿದ ₹1.70 ಲಕ್ಷ ರೂಪಾಯಿಗಳನ್ನು ನೀವು ಪಾವತಿ ಮಾಡಬೇಕಾಗುತ್ತದೆ. ಈ ರೀತಿಯಾಗಿ ಸರ್ಕಾರದ ಸಹಾಯ ಪಡೆದು ನಿಮ್ಮ ಬ್ಯುಸಿನೆಸ್ ಕನಸನ್ನು ನನಸು ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯ ಮೂಲಕ ಹಣಕಾಸಿನ ಸಹಾಯ ಪಡೆಯಬೇಕು ಎಂದರೆ, ಅದಕ್ಕಾಗಿ ನೀವು ನಿಮಗೆ ಹತ್ತಿರ ಇರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ ಪೋರ್ಟ್ ಸೈಜ್ ಫೋಟೋ
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬಿಪಿಎಲ್ ರೇಶನ್ ಕಾರ್ಡ್
• ವಿದ್ಯಾಭ್ಯಾಸದ ಮಾರ್ಕ್ಸ್ ಕಾರ್ಡ್
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಸಾಲ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿ ಸಲ್ಲಿಸುವ ವ್ಯಕ್ತಿ ಹಳ್ಳಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹98 ಸಾವಿರದ ಒಳಗಿರಬೇಕು. ಸಿಟಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷದ ಒಳಗಿರಬೇಕು.
• ಕರ್ನಾಟಕದಲ್ಲಿ ವಾಸ ಮಾಡುವವರೇ ಆಗಿದ್ದು, ಅವರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
• ಈ ಮೊದಲು ಸರ್ಕಾರದ ಇನ್ಯಾವುದೇ ಸೌಲಭ್ಯ ಪಡೆದಿರಬಾರದು.
• ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರಬೇಕು, ಅದಕ್ಕೆ ಫೋನ್ ನಂಬರ್ ಲಿಂಕ್ ಆಗಿರಬೇಕು.
• ಒಂದು ಫ್ಯಾಮಿಲಿಯಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ.
• ನೀವು ಶುರು ಮಾಡುವ ಉದ್ಯಮ ಅಥವಾ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು.
• ಅರ್ಜಿ ಹಾಕುವ ವ್ಯಕ್ತಿ ಈ ವೇಳೆ ನಿರುದ್ಯೋಗಿ ಆಗಿದ್ದು, ಅದಕ್ಕೆ ಬೇಕಾದ ದಾಖಲೆ ಇರಬೇಕು.
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು















