Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಈ ಒಂದು ಯೋಜನೆಯ ಅಡಿಯಲ್ಲಿ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗೆ 2 ಲಕ್ಷದವರೆಗೂ ಸಾಲ ಸಿಗುತ್ತದೆ. ಅತೀ ಕಡಿಮೆ ಬಡ್ಡಿಯಲ್ಲಿ ಅಂದರೆ 4% ಬಡ್ಡಿಗೆ ಈ ಸಾಲ ಸೌಲಭ್ಯ ಸಿಗುತ್ತಿದೆ. ಹಾಗಿದ್ದಲ್ಲಿ ಈ ಸಾಲ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :-
ಇದು ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗಾಗಿ ಜಾರಿಗೆ ತಂದಿರುವ ನೇರ ಸಾಲ ಯೋಜನೆ (Loan Scheme) ಆಗಿದ್ದು, ಈ ಯೋಜನೆಯ ಮೂಲಕ ಬ್ಯುಸಿನೆಸ್ ಮಾಡುವವರಿಗೆ ಸಬ್ಸಿಡಿ ಸಾಲ ಸಿಗುತ್ತದೆ. ಒಂದು ವೇಳೆ ನೀವು 2 ಲಕ್ಷ ಸಾಲ ಪಡೆದರೆ, ಅದರ ಮೇಲೆ 4% ಬಡ್ಡಿದರ ಸಿಗಲಿದೆ. ಹಾಗೆಯೇ ₹30,000/- ರೂಪಾಯಿ ಸಬ್ಸಿಡಿ ಕೂಡ ಸಿಗುತ್ತದೆ. ಇನ್ನುಳಿದ ₹1.70 ಲಕ್ಷ ರೂಪಾಯಿಗಳನ್ನು ನೀವು ಪಾವತಿ ಮಾಡಬೇಕಾಗುತ್ತದೆ. ಈ ರೀತಿಯಾಗಿ ಸರ್ಕಾರದ ಸಹಾಯ ಪಡೆದು ನಿಮ್ಮ ಬ್ಯುಸಿನೆಸ್ ಕನಸನ್ನು ನನಸು ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯ ಮೂಲಕ ಹಣಕಾಸಿನ ಸಹಾಯ ಪಡೆಯಬೇಕು ಎಂದರೆ, ಅದಕ್ಕಾಗಿ ನೀವು ನಿಮಗೆ ಹತ್ತಿರ ಇರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ ಪೋರ್ಟ್ ಸೈಜ್ ಫೋಟೋ
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬಿಪಿಎಲ್ ರೇಶನ್ ಕಾರ್ಡ್
• ವಿದ್ಯಾಭ್ಯಾಸದ ಮಾರ್ಕ್ಸ್ ಕಾರ್ಡ್
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಸಾಲ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿ ಸಲ್ಲಿಸುವ ವ್ಯಕ್ತಿ ಹಳ್ಳಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹98 ಸಾವಿರದ ಒಳಗಿರಬೇಕು. ಸಿಟಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷದ ಒಳಗಿರಬೇಕು.
• ಕರ್ನಾಟಕದಲ್ಲಿ ವಾಸ ಮಾಡುವವರೇ ಆಗಿದ್ದು, ಅವರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
• ಈ ಮೊದಲು ಸರ್ಕಾರದ ಇನ್ಯಾವುದೇ ಸೌಲಭ್ಯ ಪಡೆದಿರಬಾರದು.
• ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರಬೇಕು, ಅದಕ್ಕೆ ಫೋನ್ ನಂಬರ್ ಲಿಂಕ್ ಆಗಿರಬೇಕು.
• ಒಂದು ಫ್ಯಾಮಿಲಿಯಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ.
• ನೀವು ಶುರು ಮಾಡುವ ಉದ್ಯಮ ಅಥವಾ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು.
• ಅರ್ಜಿ ಹಾಕುವ ವ್ಯಕ್ತಿ ಈ ವೇಳೆ ನಿರುದ್ಯೋಗಿ ಆಗಿದ್ದು, ಅದಕ್ಕೆ ಬೇಕಾದ ದಾಖಲೆ ಇರಬೇಕು.
- ಹಣಕಾಸಿನ ವಿಚಾರಕ್ಕೆ ಗಲಾಟೆ : ದೊಡ್ಡಪ್ಪನನ್ನೇ ಕೊಲೆಗೈದ ಪಾಪಿ ಪುತ್ರ
- ‘ಹೆಣ್ಣುಮಕ್ಕಳ ತಂಟೆಗೆ ಬಂದ್ರೆ.. ಯಮರಾಜ ಕಾಯುತ್ತಿರುತ್ತಾನೆ’: ಸಿಎಂ ಯೋಗಿ ಆದಿತ್ಯಾನಾಥ್ ಎನ್ಕೌಂಟರ್ ಎಚ್ಚರಿಕೆ!
- ಪುಟಿನ್ಗೆ ಇಲ್ಲೇ ಎಲೆಕ್ಷನ್ ನಿಲ್ಲೋಕೆ ಟಿಕೆಟ್ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್ ಲಾಡ್ ಲೇವಡಿ
- ಸ್ವಂತ ಮಗನಾದ್ರೂ ಸಿಗಲ್ಲ ತಂದೆಯ ಆಸ್ತಿ..! ತಂದೆಯ ಆಸ್ತಿ ವರ್ಗಾವಣೆ ಕುರಿತು ಹೈಕೋರ್ಟ್ ಹೇಳುವುದೇನು ಗೊತ್ತಾ?
- Horoscope Today : ಗಜಕೇಸರಿ ಯೋಗ; ಡಿಸೆಂಬರ್ 07 ರಂದು ಯಾವ ರಾಶಿಗೆ ಶುಭ.? ಯಾವ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
- ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
- ‘ಸೀರಿಯಲ್ ಕಿಲ್ಲರ್’ ಮಹಿಳೆಯಿಂದ ಶಾಕಿಂಗ್ ಹೇಳಿಕೆ: ಏಕಾದಶಿ, ದಶಮಿಯಂದೇ ನಾಲ್ಕು ಮಕ್ಕಳ ಹತ್ಯೆ !
- ಗ್ಯಾಸ್ ಗೀಸರ್ ಹಾಕಿಸಿದ್ದೀರಾ? ಹುಷಾರು..! ಗ್ಯಾಸ್ ಸೋರಿಕೆಯಾಗಿ 24 ರ ಯುವತಿ ಸಾವು
- ‘ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ರು’ : ಸಿಎಂ ಸಿದ್ದರಾಮಯ್ಯ
- ನಾದಬ್ರಹ್ಮ ಇಡ್ಲಿ ಸೆಂಟರ್ ಮಾಲೀಕ, 28 ವರ್ಷದ ಸಂದೇಶ್ ಹೃದಯಾಘಾತದಿಂದ ಸಾವು
- 15 ದಿನಗಳಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ಕಿದ್ದು ಟೆಕ್ಕಿ ಶವ.!
- ಎರಡನೇ ಬಾರಿಗೆ ಭೇಟಿ : ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್.!
- ಲಿವರ್ ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಬೆಳಗ್ಗೆ ಈ ಒಂದು ಪಾನೀಯ ಕುಡಿಯಿರಿ
- ಡಿವೈಡರ್ಗೆ ಕಾರ್ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
- ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು ; ಅನ್ಯ ಉದ್ದೇಶಗಳಿಗಾಗಿ ಬಳಕೆ ಮಾಡುವಂತಿಲ್ಲ : ಸುಪ್ರೀಂ ಕೋರ್ಟ್















