Loan Scheme For Business : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಸ್ವಂತ ಉದ್ಯಮ, ಸ್ವಂತ ಉದ್ಯೋಗ ಮಾಡುವವರಿಗೆ ಸಹಾಯ ಆಗಬೇಕು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಅವರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಆಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಈ ಒಂದು ಯೋಜನೆಯ ಅಡಿಯಲ್ಲಿ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗೆ 2 ಲಕ್ಷದವರೆಗೂ ಸಾಲ ಸಿಗುತ್ತದೆ. ಅತೀ ಕಡಿಮೆ ಬಡ್ಡಿಯಲ್ಲಿ ಅಂದರೆ 4% ಬಡ್ಡಿಗೆ ಈ ಸಾಲ ಸೌಲಭ್ಯ ಸಿಗುತ್ತಿದೆ. ಹಾಗಿದ್ದಲ್ಲಿ ಈ ಸಾಲ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ :-
ಇದು ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಮಾಡಬೇಕು ಎಂದುಕೊಂಡಿರುವವರಿಗಾಗಿ ಜಾರಿಗೆ ತಂದಿರುವ ನೇರ ಸಾಲ ಯೋಜನೆ (Loan Scheme) ಆಗಿದ್ದು, ಈ ಯೋಜನೆಯ ಮೂಲಕ ಬ್ಯುಸಿನೆಸ್ ಮಾಡುವವರಿಗೆ ಸಬ್ಸಿಡಿ ಸಾಲ ಸಿಗುತ್ತದೆ. ಒಂದು ವೇಳೆ ನೀವು 2 ಲಕ್ಷ ಸಾಲ ಪಡೆದರೆ, ಅದರ ಮೇಲೆ 4% ಬಡ್ಡಿದರ ಸಿಗಲಿದೆ. ಹಾಗೆಯೇ ₹30,000/- ರೂಪಾಯಿ ಸಬ್ಸಿಡಿ ಕೂಡ ಸಿಗುತ್ತದೆ. ಇನ್ನುಳಿದ ₹1.70 ಲಕ್ಷ ರೂಪಾಯಿಗಳನ್ನು ನೀವು ಪಾವತಿ ಮಾಡಬೇಕಾಗುತ್ತದೆ. ಈ ರೀತಿಯಾಗಿ ಸರ್ಕಾರದ ಸಹಾಯ ಪಡೆದು ನಿಮ್ಮ ಬ್ಯುಸಿನೆಸ್ ಕನಸನ್ನು ನನಸು ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Housing Scheme : ನಿಮಗೆ ಮನೆ ಇಲ್ವಾ.? ಉಚಿತ ಮನೆ ಬೇಕಾ.? ಸರ್ಕಾರದಿಂದ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು.?
ಈ ಯೋಜನೆಯ ಮೂಲಕ ಹಣಕಾಸಿನ ಸಹಾಯ ಪಡೆಯಬೇಕು ಎಂದರೆ, ಅದಕ್ಕಾಗಿ ನೀವು ನಿಮಗೆ ಹತ್ತಿರ ಇರುವ ಕರ್ನಾಟಕ ಒನ್, ಗ್ರಾಮ ಒನ್ ಅಥವಾ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ ಪೋರ್ಟ್ ಸೈಜ್ ಫೋಟೋ
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬಿಪಿಎಲ್ ರೇಶನ್ ಕಾರ್ಡ್
• ವಿದ್ಯಾಭ್ಯಾಸದ ಮಾರ್ಕ್ಸ್ ಕಾರ್ಡ್
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ಸಾಲ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿ ಸಲ್ಲಿಸುವ ವ್ಯಕ್ತಿ ಹಳ್ಳಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹98 ಸಾವಿರದ ಒಳಗಿರಬೇಕು. ಸಿಟಿಯವರಾದರೆ ಅವರ ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷದ ಒಳಗಿರಬೇಕು.
• ಕರ್ನಾಟಕದಲ್ಲಿ ವಾಸ ಮಾಡುವವರೇ ಆಗಿದ್ದು, ಅವರ ವಯಸ್ಸು 18 ರಿಂದ 55 ವರ್ಷಗಳ ಒಳಗಿರಬೇಕು.
• ಈ ಮೊದಲು ಸರ್ಕಾರದ ಇನ್ಯಾವುದೇ ಸೌಲಭ್ಯ ಪಡೆದಿರಬಾರದು.
• ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರಬೇಕು, ಅದಕ್ಕೆ ಫೋನ್ ನಂಬರ್ ಲಿಂಕ್ ಆಗಿರಬೇಕು.
• ಒಂದು ಫ್ಯಾಮಿಲಿಯಲ್ಲಿ ಒಬ್ಬರಿಗೆ ಮಾತ್ರ ಈ ಸೌಲಭ್ಯ ಸಿಗುತ್ತದೆ.
• ನೀವು ಶುರು ಮಾಡುವ ಉದ್ಯಮ ಅಥವಾ ಉದ್ಯೋಗದ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು.
• ಅರ್ಜಿ ಹಾಕುವ ವ್ಯಕ್ತಿ ಈ ವೇಳೆ ನಿರುದ್ಯೋಗಿ ಆಗಿದ್ದು, ಅದಕ್ಕೆ ಬೇಕಾದ ದಾಖಲೆ ಇರಬೇಕು.
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್