LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ನೀಡಲಾಗಿದ್ದರೂ ಅವರು ಮಾರುಕಟ್ಟೆ ಬೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿಸಬೇಕಾಗಿತ್ತು. ಬಳಿಕ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಎಲ್ಲರ ಖಾತೆಗೆ ಸಬ್ಸಿಡಿ ಜಮಾ ಮಾಡುವುದಾಗಿ ತಿಳಿಸಲಾಯಿತು.
ಆದರೆ, ಈಗಲೂ ಕೂಡ ಸಬ್ಸಿಡಿ ಹಣ ಬಂದಿಲ್ಲ ಎಂದು ಹಲವು ಮಂದಿ ಆರೋಪಿಸುತ್ತಿದ್ದಾರೆ. ಅದಕ್ಕಾಗಿ ಕೆವೈಸಿ ಮಾಡಿರಬೇಕು. ಗ್ರಾಹಕರು ಆಯಾ ಗ್ಯಾಸ್ ಡೀಲರ್ ಹತ್ತಿರ ಹೋಗಬಹುದು ಮತ್ತು ಎಲ್ಪಿಜಿ ಸಿಲಿಂಡರ್ಗಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಗ್ಯಾಸ್ ಡೀಲರ್ಗಳಿಗೆ ಆದೇಶ ನೀಡಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಇಂಧನ ಬೆಲೆ ಏರಿಕೆಯಿಂದಾಗಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 2022 ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡಿ ಆದೇಶ ಹೊರಡಿಸಿತ್ತು. ಆಗಿನಿಂದ 200 ರೂಪಾಯಿ ಸಬ್ಸಿಡಿ ಸಿಗುತ್ತಿತ್ತು. ಬಳಿಕ ಅಕ್ಟೋಬರ್, 2023 ರಲ್ಲಿ ಇದನ್ನು 300 ರೂಪಾಯಿಗೆ ಹೆಚ್ಚಿಸಲಾಯಿತು. ಈ ಸಬ್ಸಿಡಿ ವರ್ಷಕ್ಕೆ 12 ಎಲ್ಪಿಜಿ ಸಿಲಿಂಡರ್ಗಳಲ್ಲಿ ಲಭ್ಯವಿದೆ.
ಕೆವೈಸಿ ಮಾಡಿಸುವುದಕ್ಕೆ ಯಾವ ದಾಖಲೆಗಳು ಬೇಕು.?
- ಗ್ಯಾಸ್ ಗ್ರಾಹಕರ ಸಂಖ್ಯೆ,
- ವಿಳಾಸ ಪುರಾವೆಯಾಗಿ ಆಧಾರ್ ಕಾರ್ಡ್,
- ಡ್ರೈವಿಂಗ್ ಲೈಸೆನ್ಸ್,
- ಗುತ್ತಿಗೆ ಒಪ್ಪಂದ,
- ಮತದಾರ ಗುರುತಿನ ಚೀಟಿ, (VOTER ID)
- ಪಾಸ್ಪೋರ್ಟ್,
- ಪ್ಯಾನ್ ಕಾರ್ಡ್,
- ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುರುತಿನ ಚೀಟಿ ಇತ್ಯಾದಿಗಳನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















