Mahalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹8,500/- ರೂಪಾಯಿಯನ್ನ ಮಹಾಲಕ್ಷ್ಮಿ ಯೋಜನೆಯ ಅರ್ಹ ಮಹಿಳೆಯರಿಗೆ ನೀಡಲಾಗುತ್ತದೆ. ಅದಕ್ಕಾಗಿ ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯಿರಿ ಎಂಬ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮಾಹಿತಿ ಸುಳ್ಳಾ ಅಥವಾ ಸತ್ಯಾನ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಲೋಕಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರ್ಕಾರ 2024 ಚುನಾವಣೆಯಲ್ಲಿ ಗೆದ್ದು ಬಂದರೆ ಕೆಲವು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಘೋಷಣೆ ಮಾಡಿದೆ. ಅದರಲ್ಲಿ ಮಹಾಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಅನ್ವಯ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ರೂಪಾಯಿಯನ್ನು ಅಂದರೆ ಒಂದು ವರ್ಷಕ್ಕೆ ₹1 ಲಕ್ಷ ರೂಪಾಯಿಗಳನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದರೆ ಈ ಮಹಾಲಕ್ಷ್ಮಿ ಯೋಜನೆಯನ್ನು(Mahalakashmi scheme) ಜಾರಿಗೆ ತರುವುದಾಗಿ ತಿಳಿಸಿದೆ. ಆದರೆ ಈ ಯೋಜನೆಯ ಲಾಭ ಪಡೆಯಲು ಪೊಸ್ಟ್ ಆಫೀಸ್ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹೌದು ಸ್ನೇಹಿತರೇ, ಈ ಯೋಜನೆಯ ಲಾಭ ಪಡೆಯಲು ನೀವು ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯುವ ಅವಶ್ಯಕತೆ ಇಲ್ಲ. ಏಕೆಂದರೆ ಯಾವುದೇ ಬ್ಯಾಂಕ್ ಖಾತೆಯಿದ್ದರೂ ಸಹ ನೀವು ಈ ಮಹಾಲಕ್ಷ್ಮಿ ಯೋಜನೆ(Mahalakshmi Scheme) ಲಾಭವನ್ನು ಪಡೆಯಬಹುದು. ಅದಲ್ಲದೇ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಈ ಯೋಜನೆ ಜಾರಿಗೆ ಬರಲು ಸುಮಾರು ಮೂರರಿಂದ ನಾಲ್ಕು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಈಗಲೇ ಪೋಸ್ಟ್ ಆಫೀಸ್ ಮುಂದೆ ಗಂಟೆಗಟ್ಟಲೆ ಸಾಲು ನಿಂತು ಪೋಸ್ಟ್ ಬ್ಯಾಂಕ್ ಖಾತೆ ಮಾಡಿಸುವ ಅವಶ್ಯಕತೆ ಇಲ್ಲ.
ಅಂಚೆ ಕಛೇರಿ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು :-
ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಲೋಕಸಭೆ ಚುನಾವಣೆ ನಂತರ ಈ ಯೋಜನೆಗಳು ಜಾರಿಗೆ ಬರುತ್ತದೆ. ಆ ಯೋಜನೆಗಳ ಲಾಭ ಪಡೆಯಲು ಅಂಚೆ ಕಛೇರಿ ಖಾತೆ ಹೊಂದಿರಬೇಕೆನ್ನುವ ಮಾಹಿತಿ. ಇದು ಶುದ್ಧ ಸುಳ್ಳು ಮಾಹಿತಿಯಾಗಿದೆ. ಈಗಾಗಲೇ ಸರ್ಕಾರವು ಇಂತಹ ಯಾವುದೇ ಮಾಹಿತಿಯನ್ನು ಹೊರಡಿಸಿಲ್ಲ. ಇದನ್ನು ಅಂಚೆ ಕಛೇರಿ ಸಿಬ್ಬಂದಿಗಳು ಹೇಳಿದರೂ ಕೂಡ ಜನರು ಕೇಳದೆ ಖಾತೆ ತೆರೆಯಲು ಸಾಲುಗಟ್ಟಿ ಪೊಸ್ಟ್ ಆಫೀಸ್ ಗೆ ಮುಗಿಬಿದ್ದಿದ್ದಾರೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಪ್ರತಿ ತಿಂಗಳು ₹8,500/- ಹಣ ಮಹಿಳೆಯರಿಗೆ ಸಿಗುತ್ತಾ.?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದರೆ, ಮಹಾಲಕ್ಮಿ ಯೋಜನೆಯ ಮೂಲಕ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ₹8,500/- ರೂಪಾಯಿಯನ್ನ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಘೋಷಣೆ ಮಾಡಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ಈ ಮಹಾಲಕ್ಷ್ಮಿ ಯೋಜನೆ(Mahalakshmi Scheme) ಜಾರಿಗೆ ಬರಲು ಸುಮಾರು 4 ರಿಂದ 5 ತಿಂಗಳು ಕಾಲಾವಕಾಶ ಇದೆ. ಆದ್ದರಿಂದ ಯಾರೂ ಕೂಡ ಮುಗಿಬಿದ್ದು ಗಂಟೆಗಟ್ಟಲೆ ಸಾಲಿನಲ್ಲಿ ನಿಂತುಕೊಂಡು ಅಂಚೆ ಕಛೇರಿ ಖಾತೆ ತೆರೆಯುವ ಅಗತ್ಯವಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!