Mahalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹8,500/- ರೂಪಾಯಿಯನ್ನ ಮಹಾಲಕ್ಷ್ಮಿ ಯೋಜನೆಯ ಅರ್ಹ ಮಹಿಳೆಯರಿಗೆ ನೀಡಲಾಗುತ್ತದೆ. ಅದಕ್ಕಾಗಿ ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯಿರಿ ಎಂಬ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮಾಹಿತಿ ಸುಳ್ಳಾ ಅಥವಾ ಸತ್ಯಾನ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಲೋಕಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರ್ಕಾರ 2024 ಚುನಾವಣೆಯಲ್ಲಿ ಗೆದ್ದು ಬಂದರೆ ಕೆಲವು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಘೋಷಣೆ ಮಾಡಿದೆ. ಅದರಲ್ಲಿ ಮಹಾಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಅನ್ವಯ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ರೂಪಾಯಿಯನ್ನು ಅಂದರೆ ಒಂದು ವರ್ಷಕ್ಕೆ ₹1 ಲಕ್ಷ ರೂಪಾಯಿಗಳನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದರೆ ಈ ಮಹಾಲಕ್ಷ್ಮಿ ಯೋಜನೆಯನ್ನು(Mahalakashmi scheme) ಜಾರಿಗೆ ತರುವುದಾಗಿ ತಿಳಿಸಿದೆ. ಆದರೆ ಈ ಯೋಜನೆಯ ಲಾಭ ಪಡೆಯಲು ಪೊಸ್ಟ್ ಆಫೀಸ್ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹೌದು ಸ್ನೇಹಿತರೇ, ಈ ಯೋಜನೆಯ ಲಾಭ ಪಡೆಯಲು ನೀವು ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯುವ ಅವಶ್ಯಕತೆ ಇಲ್ಲ. ಏಕೆಂದರೆ ಯಾವುದೇ ಬ್ಯಾಂಕ್ ಖಾತೆಯಿದ್ದರೂ ಸಹ ನೀವು ಈ ಮಹಾಲಕ್ಷ್ಮಿ ಯೋಜನೆ(Mahalakshmi Scheme) ಲಾಭವನ್ನು ಪಡೆಯಬಹುದು. ಅದಲ್ಲದೇ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಈ ಯೋಜನೆ ಜಾರಿಗೆ ಬರಲು ಸುಮಾರು ಮೂರರಿಂದ ನಾಲ್ಕು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಈಗಲೇ ಪೋಸ್ಟ್ ಆಫೀಸ್ ಮುಂದೆ ಗಂಟೆಗಟ್ಟಲೆ ಸಾಲು ನಿಂತು ಪೋಸ್ಟ್ ಬ್ಯಾಂಕ್ ಖಾತೆ ಮಾಡಿಸುವ ಅವಶ್ಯಕತೆ ಇಲ್ಲ.
ಅಂಚೆ ಕಛೇರಿ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು :-
ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಲೋಕಸಭೆ ಚುನಾವಣೆ ನಂತರ ಈ ಯೋಜನೆಗಳು ಜಾರಿಗೆ ಬರುತ್ತದೆ. ಆ ಯೋಜನೆಗಳ ಲಾಭ ಪಡೆಯಲು ಅಂಚೆ ಕಛೇರಿ ಖಾತೆ ಹೊಂದಿರಬೇಕೆನ್ನುವ ಮಾಹಿತಿ. ಇದು ಶುದ್ಧ ಸುಳ್ಳು ಮಾಹಿತಿಯಾಗಿದೆ. ಈಗಾಗಲೇ ಸರ್ಕಾರವು ಇಂತಹ ಯಾವುದೇ ಮಾಹಿತಿಯನ್ನು ಹೊರಡಿಸಿಲ್ಲ. ಇದನ್ನು ಅಂಚೆ ಕಛೇರಿ ಸಿಬ್ಬಂದಿಗಳು ಹೇಳಿದರೂ ಕೂಡ ಜನರು ಕೇಳದೆ ಖಾತೆ ತೆರೆಯಲು ಸಾಲುಗಟ್ಟಿ ಪೊಸ್ಟ್ ಆಫೀಸ್ ಗೆ ಮುಗಿಬಿದ್ದಿದ್ದಾರೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಪ್ರತಿ ತಿಂಗಳು ₹8,500/- ಹಣ ಮಹಿಳೆಯರಿಗೆ ಸಿಗುತ್ತಾ.?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದರೆ, ಮಹಾಲಕ್ಮಿ ಯೋಜನೆಯ ಮೂಲಕ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ₹8,500/- ರೂಪಾಯಿಯನ್ನ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಘೋಷಣೆ ಮಾಡಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ಈ ಮಹಾಲಕ್ಷ್ಮಿ ಯೋಜನೆ(Mahalakshmi Scheme) ಜಾರಿಗೆ ಬರಲು ಸುಮಾರು 4 ರಿಂದ 5 ತಿಂಗಳು ಕಾಲಾವಕಾಶ ಇದೆ. ಆದ್ದರಿಂದ ಯಾರೂ ಕೂಡ ಮುಗಿಬಿದ್ದು ಗಂಟೆಗಟ್ಟಲೆ ಸಾಲಿನಲ್ಲಿ ನಿಂತುಕೊಂಡು ಅಂಚೆ ಕಛೇರಿ ಖಾತೆ ತೆರೆಯುವ ಅಗತ್ಯವಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ



















