Mahalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹8,500/- ರೂಪಾಯಿಯನ್ನ ಮಹಾಲಕ್ಷ್ಮಿ ಯೋಜನೆಯ ಅರ್ಹ ಮಹಿಳೆಯರಿಗೆ ನೀಡಲಾಗುತ್ತದೆ. ಅದಕ್ಕಾಗಿ ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯಿರಿ ಎಂಬ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮಾಹಿತಿ ಸುಳ್ಳಾ ಅಥವಾ ಸತ್ಯಾನ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಲೋಕಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಸರ್ಕಾರ 2024 ಚುನಾವಣೆಯಲ್ಲಿ ಗೆದ್ದು ಬಂದರೆ ಕೆಲವು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಘೋಷಣೆ ಮಾಡಿದೆ. ಅದರಲ್ಲಿ ಮಹಾಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಅನ್ವಯ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ರೂಪಾಯಿಯನ್ನು ಅಂದರೆ ಒಂದು ವರ್ಷಕ್ಕೆ ₹1 ಲಕ್ಷ ರೂಪಾಯಿಗಳನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಘೋಷಣೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದರೆ ಈ ಮಹಾಲಕ್ಷ್ಮಿ ಯೋಜನೆಯನ್ನು(Mahalakashmi scheme) ಜಾರಿಗೆ ತರುವುದಾಗಿ ತಿಳಿಸಿದೆ. ಆದರೆ ಈ ಯೋಜನೆಯ ಲಾಭ ಪಡೆಯಲು ಪೊಸ್ಟ್ ಆಫೀಸ್ ಬ್ಯಾಂಕ್ ಖಾತೆ ಇರುವುದು ಕಡ್ಡಾಯವಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹೌದು ಸ್ನೇಹಿತರೇ, ಈ ಯೋಜನೆಯ ಲಾಭ ಪಡೆಯಲು ನೀವು ಪೋಸ್ಟ್ ಆಫೀಸ್ ಬ್ಯಾಂಕ್ ಖಾತೆಯನ್ನು ತೆರೆಯುವ ಅವಶ್ಯಕತೆ ಇಲ್ಲ. ಏಕೆಂದರೆ ಯಾವುದೇ ಬ್ಯಾಂಕ್ ಖಾತೆಯಿದ್ದರೂ ಸಹ ನೀವು ಈ ಮಹಾಲಕ್ಷ್ಮಿ ಯೋಜನೆ(Mahalakshmi Scheme) ಲಾಭವನ್ನು ಪಡೆಯಬಹುದು. ಅದಲ್ಲದೇ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಈ ಯೋಜನೆ ಜಾರಿಗೆ ಬರಲು ಸುಮಾರು ಮೂರರಿಂದ ನಾಲ್ಕು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಈಗಲೇ ಪೋಸ್ಟ್ ಆಫೀಸ್ ಮುಂದೆ ಗಂಟೆಗಟ್ಟಲೆ ಸಾಲು ನಿಂತು ಪೋಸ್ಟ್ ಬ್ಯಾಂಕ್ ಖಾತೆ ಮಾಡಿಸುವ ಅವಶ್ಯಕತೆ ಇಲ್ಲ.
ಅಂಚೆ ಕಛೇರಿ ಖಾತೆ ತೆರೆಯಲು ಮುಗಿಬಿದ್ದ ಮಹಿಳೆಯರು :-
ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಲೋಕಸಭೆ ಚುನಾವಣೆ ನಂತರ ಈ ಯೋಜನೆಗಳು ಜಾರಿಗೆ ಬರುತ್ತದೆ. ಆ ಯೋಜನೆಗಳ ಲಾಭ ಪಡೆಯಲು ಅಂಚೆ ಕಛೇರಿ ಖಾತೆ ಹೊಂದಿರಬೇಕೆನ್ನುವ ಮಾಹಿತಿ. ಇದು ಶುದ್ಧ ಸುಳ್ಳು ಮಾಹಿತಿಯಾಗಿದೆ. ಈಗಾಗಲೇ ಸರ್ಕಾರವು ಇಂತಹ ಯಾವುದೇ ಮಾಹಿತಿಯನ್ನು ಹೊರಡಿಸಿಲ್ಲ. ಇದನ್ನು ಅಂಚೆ ಕಛೇರಿ ಸಿಬ್ಬಂದಿಗಳು ಹೇಳಿದರೂ ಕೂಡ ಜನರು ಕೇಳದೆ ಖಾತೆ ತೆರೆಯಲು ಸಾಲುಗಟ್ಟಿ ಪೊಸ್ಟ್ ಆಫೀಸ್ ಗೆ ಮುಗಿಬಿದ್ದಿದ್ದಾರೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಪ್ರತಿ ತಿಂಗಳು ₹8,500/- ಹಣ ಮಹಿಳೆಯರಿಗೆ ಸಿಗುತ್ತಾ.?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಅಧಿಕಾರಕ್ಕೆ ಬಂದರೆ, ಮಹಾಲಕ್ಮಿ ಯೋಜನೆಯ ಮೂಲಕ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ₹8,500/- ರೂಪಾಯಿಯನ್ನ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಘೋಷಣೆ ಮಾಡಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ಈ ಮಹಾಲಕ್ಷ್ಮಿ ಯೋಜನೆ(Mahalakshmi Scheme) ಜಾರಿಗೆ ಬರಲು ಸುಮಾರು 4 ರಿಂದ 5 ತಿಂಗಳು ಕಾಲಾವಕಾಶ ಇದೆ. ಆದ್ದರಿಂದ ಯಾರೂ ಕೂಡ ಮುಗಿಬಿದ್ದು ಗಂಟೆಗಟ್ಟಲೆ ಸಾಲಿನಲ್ಲಿ ನಿಂತುಕೊಂಡು ಅಂಚೆ ಕಛೇರಿ ಖಾತೆ ತೆರೆಯುವ ಅಗತ್ಯವಿಲ್ಲ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!



















