Manaswini Pension : ನಮಸ್ಕಾರ ಸ್ನೇಹಿತರೇ, ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಹೌದು, ಮನಸ್ವಿನಿ ಯೋಜನೆಯಡಿಯಲ್ಲಿ(Manaswini Pension) ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಕೂಡ ವರ್ಷದ ಬಜೆಟ್ ನಲ್ಲಿ ಕೋಟಿ ರೂಪಾಯಿಗಳನ್ನು ಈ ಮನಸ್ವಿನಿ ಯೋಜನೆಗಾಗಿ(Manaswini Pension) ಮೀಸಲಿಟ್ಟಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಮನಸ್ವಿನಿ ಯೋಜನೆಗೆ (Manaswini Pension) ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- ಮನಸ್ಸಿನಿ ಯೋಜನೆಯ ಅಡಿಯಲ್ಲಿ ತಿಂಗಳ ಪಿಂಚಣಿ ಪಡೆದುಕೊಳ್ಳಲು ವಿಚ್ಛೇದಿತ ಮತ್ತು ಅವಿವಾಹಿತ ಮಹಿಳೆಯರು ಅರ್ಹರು.
- ಬಡತನ ರೇಖೆಗಿಂತ ಕೆಳಗಿನವರಾಗಿದ್ದು 40 ರಿಂದ 64 ವರ್ಷದ ಒಳಗಿನ ಅವಿವಾಹಿತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
- ಗ್ರಾಮೀಣ ಅಥವಾ ನಗರ ಪ್ರದೇಶಗಳಲ್ಲಿ ವಾರ್ಷಿಕ ಆದಾಯವು 32 ಸಾವಿರಕ್ಕಿಂತ ಕಡಿಮೆ ಇರಬೇಕು.
- ಸರ್ಕಾರದಿಂದ ಸಿಗುವ ಬೇರೆ ಯಾವುದೇ ಮಾಸಿಕ ಪಿಂಚಣಿ(Pension) ಪಡೆದುಕೊಳ್ಳುವವರು ಈ ಮನಸ್ವಿನಿ ಯೋಜನೆಗೆ ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಬೇಕಾಗಿರುವ ದಾಖಲೆಗಳೇನು.?
- ಬಿಪಿಎಲ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ವಿಧವೆ ದೃಢೀಕರಣ ಪ್ರಮಾಣ ಪತ್ರ
- ಅವಿವಾಹಿತ ಮಹಿಳೆಯರ ವಯಸ್ಸಿನ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಪಾಸ್ ಪೋರ್ಟ್ ಅಳತೆಯೆ ಫೋಟೋ
ಅರ್ಜಿ ಸಲ್ಲಿಸುವ ವಿಧಾನ :-
ಈ ಮನಸ್ವಿನಿ ಯೋಜನೆಗೆ(Manaswini Pension) ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಅಟಲ್ ಜಿ ಜನಸ್ನೇಹಿ ಕೇಂದ್ರಕ್ಕೆ ಹೋಗಿ ಅರ್ಜಿ ಫಾರಂ ಭರ್ತಿ ಮಾಡಿ ದಾಖಲೆಗಳನ್ನು ಕೊಟ್ಟು ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇದನ್ನು ಕೂಡ ಓದಿ : SSLC Result : ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ – ಈ ವರ್ಷ ಎಷ್ಟು ಗ್ರೇಸ್ ಮಾರ್ಕ್ಸ್ ಕೊಡ್ತಾರೆ.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















