Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಗರ್ಭಿಣಿಯರಿಗೆ ವಿಶೇಷ ಯೋಜನೆಯೊಂದನ್ನು ಜಾರಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ಮಾತೃ ವಂದನಾ ಯೋಜನೆಯನ್ನು ಜಾರಿ ಮಾಡಿದೆ. ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಯೋಜನೆಯ ಮೂಲಕ ಗರ್ಭಿಣಿಯರು ಸಹಾಯಧನದ ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುತ್ತಾರೆ. ಇವುಗಳ ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ : ಮಹತ್ವದ ಆದೇಶ ಹೊರಡಿಸಿದ ಸುಪ್ರೀಂಕೋರ್ಟ್.!
ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ ಯ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರು ಅಪೌಷ್ಟಿಕತೆ ರಕ್ತ ಹೀನತೆ ಶಿಶುಮರಣ ಇವುಗಳನ್ನ ತಡೆಹಿಕಟ್ಟಲು ಈ ಯೋಜನೆ ಮುಂದಾಗಿದೆ. ಈ ಯೋಜನೆ ಅಡಿಯಲ್ಲಿ ಬಾಣಂತಿಯರು ಹಾಗೂ ಗರ್ಭಿಣಿಯರ ಕಾಳಜಿ ವಹಿಸಲಾಗುತ್ತದೆ ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಕಾಳಜಿ ಬಯಸಲಾಗುತ್ತದೆ ಈ ಮೂಲಕ ಮೊದಲ ಮಗುವಿಗೆ ಮಾತ್ರವಲ್ಲದೆ ಎರಡನೇ ಮಗುವಿಗೆ ಕೂಡ ಕಾಳಜಿ ವಹಿಸಲಾಗುತ್ತದೆ.
ಗರ್ಭಧಾರಣೆಯ ನಂತರ ನೋಂದಣಿ ಆದ ಗರ್ಭಿಣಿಯರು ಅವರ ಸಮಸ್ಯೆ ಪರಿಹಾರಕ್ಕಾಗಿ 5000 ನೀಡಲಾಗುತ್ತದೆ ಇದಕ್ಕಾಗಿ ತಮ್ಮ ಹತ್ತಿರದ ಅಂಗನವಾಡಿ ಕೇಂದ್ರವನ್ನ ಸಂಪರ್ಕಿಸಬಹುದು. ಈ ಮೂಲಕ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಈ ಪ್ರಯತ್ನಗಳನ್ನು ಕೈಗೊಂಡಿದೆ. ಈ ಮೂಲಕ ಮೊದಲ ಮೊದಲ ಬಾರಿ ಗರ್ಭ ಧರಿಸಿದಾಗ 5000 ವರೆಗೆ ಸಹಾಯಧನ ನೀಡಲಾಗುತ್ತದೆ ಹಾಗೂ ಎರಡನೇ ಮಗುವಾದಾಗ 6000 ನೀಡುತ್ತದೆ ಈ ಹಣವನ್ನು ಕಂತಿನ ಮೂಲಕ ಗರ್ಭಿಣಿಯರ ಖಾತೆಗೆ ಹಾಕಲಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಇದರ ಪ್ರಯೋಜನ ಪಡೆಯಲು ತಾಯಿ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್ ಯಾವುದಾದರೂ ಒಂದನ್ನು ನಕಲು ಪ್ರತಿಯನ್ನು ನೀಡಿದಾಗ ಇದರ ಪ್ರಯೋಜನ ಪಡೆದುಕೊಳ್ಳಬಹುದು.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
- ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!























