Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಗರ್ಭಿಣಿಯರಿಗೆ ವಿಶೇಷ ಯೋಜನೆಯೊಂದನ್ನು ಜಾರಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ಮಾತೃ ವಂದನಾ ಯೋಜನೆಯನ್ನು ಜಾರಿ ಮಾಡಿದೆ. ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಯೋಜನೆಯ ಮೂಲಕ ಗರ್ಭಿಣಿಯರು ಸಹಾಯಧನದ ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುತ್ತಾರೆ. ಇವುಗಳ ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪೊಲೀಸರು ನೋಟಿಸ್ ನೀಡಲು ವಾಟ್ಸಾಪ್ , ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ : ಮಹತ್ವದ ಆದೇಶ ಹೊರಡಿಸಿದ ಸುಪ್ರೀಂಕೋರ್ಟ್.!
ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ ಯ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರು ಅಪೌಷ್ಟಿಕತೆ ರಕ್ತ ಹೀನತೆ ಶಿಶುಮರಣ ಇವುಗಳನ್ನ ತಡೆಹಿಕಟ್ಟಲು ಈ ಯೋಜನೆ ಮುಂದಾಗಿದೆ. ಈ ಯೋಜನೆ ಅಡಿಯಲ್ಲಿ ಬಾಣಂತಿಯರು ಹಾಗೂ ಗರ್ಭಿಣಿಯರ ಕಾಳಜಿ ವಹಿಸಲಾಗುತ್ತದೆ ಹಾಗೂ ಶಿಶುಗಳ ಆರೋಗ್ಯದ ಬಗ್ಗೆ ಕಾಳಜಿ ಬಯಸಲಾಗುತ್ತದೆ ಈ ಮೂಲಕ ಮೊದಲ ಮಗುವಿಗೆ ಮಾತ್ರವಲ್ಲದೆ ಎರಡನೇ ಮಗುವಿಗೆ ಕೂಡ ಕಾಳಜಿ ವಹಿಸಲಾಗುತ್ತದೆ.
ಗರ್ಭಧಾರಣೆಯ ನಂತರ ನೋಂದಣಿ ಆದ ಗರ್ಭಿಣಿಯರು ಅವರ ಸಮಸ್ಯೆ ಪರಿಹಾರಕ್ಕಾಗಿ 5000 ನೀಡಲಾಗುತ್ತದೆ ಇದಕ್ಕಾಗಿ ತಮ್ಮ ಹತ್ತಿರದ ಅಂಗನವಾಡಿ ಕೇಂದ್ರವನ್ನ ಸಂಪರ್ಕಿಸಬಹುದು. ಈ ಮೂಲಕ ಜೀವನದ ಗುಣಮಟ್ಟವನ್ನು ಸುಧಾರಿಸುವಲ್ಲಿ ಈ ಪ್ರಯತ್ನಗಳನ್ನು ಕೈಗೊಂಡಿದೆ. ಈ ಮೂಲಕ ಮೊದಲ ಮೊದಲ ಬಾರಿ ಗರ್ಭ ಧರಿಸಿದಾಗ 5000 ವರೆಗೆ ಸಹಾಯಧನ ನೀಡಲಾಗುತ್ತದೆ ಹಾಗೂ ಎರಡನೇ ಮಗುವಾದಾಗ 6000 ನೀಡುತ್ತದೆ ಈ ಹಣವನ್ನು ಕಂತಿನ ಮೂಲಕ ಗರ್ಭಿಣಿಯರ ಖಾತೆಗೆ ಹಾಕಲಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಇದರ ಪ್ರಯೋಜನ ಪಡೆಯಲು ತಾಯಿ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್ ಯಾವುದಾದರೂ ಒಂದನ್ನು ನಕಲು ಪ್ರತಿಯನ್ನು ನೀಡಿದಾಗ ಇದರ ಪ್ರಯೋಜನ ಪಡೆದುಕೊಳ್ಳಬಹುದು.
- ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
- ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
- Gold Price : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
- Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?
- ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!
- ಕನ್ನಡಿಗರಿಗೆ ಹೊಟೇಲ್ ಬೋರ್ಡ್ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್ ಹತ್ತಿಸಿದ ಪೊಲೀಸರು
- RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ
- ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್ಸಿಬಿ ಫ್ಯಾನ್ಸ್ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!
- ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ
- ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- 15 ವರ್ಷದ ವಿಕಲಚೇತನ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ & ಕೊಲೆ; ಯಾವ ಮಾಧ್ಯಮದಲ್ಲೂ ಸುದ್ದಿಯಾಗಲಿಲ್ಲ ಮೂಕ ರೋಧನ ..!
- ನನ್ನ ಸಿಂಧೂರವನ್ನು ನಾನು ದೇಶ ರಕ್ಷಿಸಲು ಕಳುಹಿಸುತ್ತಿದ್ದೇನೆ ; ಮದುವೆಯಾದ ಮೂರೇ ದಿನಕ್ಕೆ ಪತಿಯನ್ನು ದೇಶಸೇವೆಗೆ ಕಳುಹಿಸಿ ಪತ್ನಿ ಭಾವುಕ