Metro Recruitment 2025 : ಮೆಟ್ರೋದಲ್ಲಿ (Metro) ಕೆಲಸ ಮಾಡಲು ಇಷ್ಟವಿರುವವರಿಗೆ ಇದೀಗ ಸುವರ್ಣಾವಕಾಶ ಬಂದಿದೆ. ದೆಹಲಿ (Delhi) ಮೆಟ್ರೋ ರೈಲು ಕಾರ್ಪೊರೇಷನ್ (DMRC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜನವರಿ 28ರಂದು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿ ಸಲ್ಲಿಸಲು ಕೆಲವು ನಿಯಮಗಳಿದ್ದು, ಅಭ್ಯರ್ಥಿಗಳು ಈ ಅರ್ಹತೆಯನ್ನು ಹೊಂದಿರಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಒಟ್ಟೂ ಎಷ್ಟು ಹುದ್ದೆ.?
ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ಯೋಗ ಮಾಡುವ ಅವಕಾಶವಾಗಿದೆ. ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ ಖಾಲಿ ಇರುವ ಸಿಸ್ಟಮ್ ಸೂಪರ್ವೈಸರ್ ಹಾಗೂ ಸಿಸ್ಟಮ್ ಟೆಕ್ನಿಷಿಯನ್ ಸೇರಿ ಒಟ್ಟು 13 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡುವ ಮೊದಲು ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ಹುದ್ದೆಗಳ ಕುರಿತು ಸಂಪೂರ್ಣ ವಿವರ :-
• ನೇಮಕಾತಿ ಸಂಸ್ಥೆ : ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್.
• ಹುದ್ದೆಗಳು ಹೆಸರು : ಸಿಸ್ಟಮ್ ಸೂಪರ್ವೈಸರ್, ಸಿಸ್ಟಮ್ ಟೆಕ್ನಿಷಿಯನ್.
• ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ಜನವರಿ
• ಗರಿಷ್ಠ ವಯಸ್ಸು : 40 ವರ್ಷ.
• ಅರ್ಜಿ ಸಲ್ಲಿಕೆ ವಿಧಾನ : ಅಂಚೆ ಅಥವಾ ಇ-ಮೇಲ್
• ಮಾಸಿಕ ವೇತನ: ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ 46,000 ರೂ.ನಿಂದ 65,000 ರೂ.ವರೆಗೆ ವೇತನ ನೀಡಲಾಗುವುದು.
ವಿದ್ಯಾರ್ಹತೆ :-
ಅಭ್ಯರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ ಪದವಿ ಪಡೆದಿರಬೇಕು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.
Microfinance Harassment : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.?
ವಯೋಮಿತಿ ಎಷ್ಟು.?
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು 18 ವರ್ಷ ಹಾಗೂ ಗರಿಷ್ಠ ವಯಸ್ಸು 40 ವರ್ಷಗಳು ಎಂದು ನಿಗದಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ ಹೇಗಿರುತ್ತೆ.?
ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನ ನಡೆಸಲಾಗುತ್ತದೆ. ಸಂದರ್ಶನದಲ್ಲಿ ಆಯ್ಕೆ ಆದವರಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಇದಕ್ಕೂ ಮೊದಲು ಅಭ್ಯರ್ಥಿಗಳಿಗೆ ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ನಡೆಸಲಾಗುವುದು. ಈ ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದವರೆಗೆ ಕಾಯದೇ ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿಯನ್ನು ದೆಹಲಿ ಮೆಟ್ರೋ ವಿಳಾಸಕ್ಕೆ ಅಥವಾ ಇಮೇಲ್ ಮೂಲಕ ಕಳುಹಿಸಬಹುದು.
- Arecanut Price : ಇಂದಿನ ಅಡಿಕೆ ಧಾರಣೆ – 03 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 03 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರಕ್ಕೆ ಮನನೊಂದು ‘BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!
- ಪ್ರಧಾನಿ ಮೋದಿ ತಾಯಿ ಬಗ್ಗೆ ನಕಲಿ ಟ್ವೀಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಪ್ರಕಾಶ್ ರೈ ಸಿಡಿಮಿಡಿ.!
- ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್ಪೆಕ್ಟರ್ಗೆ ಹೈಕೋರ್ಟ್ ತರಾಟೆ
- ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ – Video
- ಪ್ರದೀಪ್ ಈಶ್ವರ್ ಅನ್ಪಡ್ : ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ ವಿಚಾರದಲ್ಲಿ ಸುರೇಶ್ ಕುಮಾರ್ ಟಕ್ಕರ್
- Horoscope Today : 02 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್ಗೆ ಬರುತ್ತಂತೆ.!
- ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!
- Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
























