Metro Recruitment 2025 : ಮೆಟ್ರೋದಲ್ಲಿ (Metro) ಕೆಲಸ ಮಾಡಲು ಇಷ್ಟವಿರುವವರಿಗೆ ಇದೀಗ ಸುವರ್ಣಾವಕಾಶ ಬಂದಿದೆ. ದೆಹಲಿ (Delhi) ಮೆಟ್ರೋ ರೈಲು ಕಾರ್ಪೊರೇಷನ್ (DMRC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜನವರಿ 28ರಂದು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿ ಸಲ್ಲಿಸಲು ಕೆಲವು ನಿಯಮಗಳಿದ್ದು, ಅಭ್ಯರ್ಥಿಗಳು ಈ ಅರ್ಹತೆಯನ್ನು ಹೊಂದಿರಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಒಟ್ಟೂ ಎಷ್ಟು ಹುದ್ದೆ.?
ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ಯೋಗ ಮಾಡುವ ಅವಕಾಶವಾಗಿದೆ. ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ ಖಾಲಿ ಇರುವ ಸಿಸ್ಟಮ್ ಸೂಪರ್ವೈಸರ್ ಹಾಗೂ ಸಿಸ್ಟಮ್ ಟೆಕ್ನಿಷಿಯನ್ ಸೇರಿ ಒಟ್ಟು 13 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡುವ ಮೊದಲು ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ಹುದ್ದೆಗಳ ಕುರಿತು ಸಂಪೂರ್ಣ ವಿವರ :-
• ನೇಮಕಾತಿ ಸಂಸ್ಥೆ : ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್.
• ಹುದ್ದೆಗಳು ಹೆಸರು : ಸಿಸ್ಟಮ್ ಸೂಪರ್ವೈಸರ್, ಸಿಸ್ಟಮ್ ಟೆಕ್ನಿಷಿಯನ್.
• ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ಜನವರಿ
• ಗರಿಷ್ಠ ವಯಸ್ಸು : 40 ವರ್ಷ.
• ಅರ್ಜಿ ಸಲ್ಲಿಕೆ ವಿಧಾನ : ಅಂಚೆ ಅಥವಾ ಇ-ಮೇಲ್
• ಮಾಸಿಕ ವೇತನ: ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ 46,000 ರೂ.ನಿಂದ 65,000 ರೂ.ವರೆಗೆ ವೇತನ ನೀಡಲಾಗುವುದು.
ವಿದ್ಯಾರ್ಹತೆ :-
ಅಭ್ಯರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ ಪದವಿ ಪಡೆದಿರಬೇಕು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.
Microfinance Harassment : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.?
ವಯೋಮಿತಿ ಎಷ್ಟು.?
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು 18 ವರ್ಷ ಹಾಗೂ ಗರಿಷ್ಠ ವಯಸ್ಸು 40 ವರ್ಷಗಳು ಎಂದು ನಿಗದಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ ಹೇಗಿರುತ್ತೆ.?
ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನ ನಡೆಸಲಾಗುತ್ತದೆ. ಸಂದರ್ಶನದಲ್ಲಿ ಆಯ್ಕೆ ಆದವರಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಇದಕ್ಕೂ ಮೊದಲು ಅಭ್ಯರ್ಥಿಗಳಿಗೆ ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ನಡೆಸಲಾಗುವುದು. ಈ ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದವರೆಗೆ ಕಾಯದೇ ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿಯನ್ನು ದೆಹಲಿ ಮೆಟ್ರೋ ವಿಳಾಸಕ್ಕೆ ಅಥವಾ ಇಮೇಲ್ ಮೂಲಕ ಕಳುಹಿಸಬಹುದು.
- ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
- ಹಿಂದೂ ಕುಟುಂಬದ ಮದುವೆ ಶಾಸ್ತ್ರಕ್ಕೆ ಮಳೆ ಅಡ್ಡಿ : ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
- Gold Price : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ದರ್ಶನ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ.. ದುಂಬಾಲು ಬಿದ್ದ ಗೆಳತಿಗೆ ದರ್ಶನ್ ಮಾಡಿದ್ದೇನು ಗೊತ್ತಾ.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- ಮಳೆಯಿಂದಾಗಿ ಕೆಕೆಆರ್ ವಿರುದ್ಧದ ಪಂದ್ಯ ರದ್ದು, ಟಿಕೆಟ್ ರೀಫಂಡ್ ಮಾಡಲಿದೆ ಆರ್ ಸಿಬಿ – ಹೇಗೆ ರಿಫಂಡ್ ಹಣ ಪಡೆಯುವುದು.?
- Gold Rate : ಏರಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.? ಬಂಗಾರದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?
- ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!
- ಕನ್ನಡಿಗರಿಗೆ ಹೊಟೇಲ್ ಬೋರ್ಡ್ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್ ಹತ್ತಿಸಿದ ಪೊಲೀಸರು
- RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ
- ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್ಸಿಬಿ ಫ್ಯಾನ್ಸ್ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!
- ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ
- ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- 15 ವರ್ಷದ ವಿಕಲಚೇತನ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ & ಕೊಲೆ; ಯಾವ ಮಾಧ್ಯಮದಲ್ಲೂ ಸುದ್ದಿಯಾಗಲಿಲ್ಲ ಮೂಕ ರೋಧನ ..!
- ನನ್ನ ಸಿಂಧೂರವನ್ನು ನಾನು ದೇಶ ರಕ್ಷಿಸಲು ಕಳುಹಿಸುತ್ತಿದ್ದೇನೆ ; ಮದುವೆಯಾದ ಮೂರೇ ದಿನಕ್ಕೆ ಪತಿಯನ್ನು ದೇಶಸೇವೆಗೆ ಕಳುಹಿಸಿ ಪತ್ನಿ ಭಾವುಕ
- Gold Rate Today : ಮತ್ತೆ ಏರಿದ ಚಿನ್ನದ ದರ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕೈಗೆಟುಕುತ್ತಾ ಬಂಗಾರ.!