Metro Recruitment 2025 : ಮೆಟ್ರೋದಲ್ಲಿ (Metro) ಕೆಲಸ ಮಾಡಲು ಇಷ್ಟವಿರುವವರಿಗೆ ಇದೀಗ ಸುವರ್ಣಾವಕಾಶ ಬಂದಿದೆ. ದೆಹಲಿ (Delhi) ಮೆಟ್ರೋ ರೈಲು ಕಾರ್ಪೊರೇಷನ್ (DMRC) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಜನವರಿ 28ರಂದು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿ ಸಲ್ಲಿಸಲು ಕೆಲವು ನಿಯಮಗಳಿದ್ದು, ಅಭ್ಯರ್ಥಿಗಳು ಈ ಅರ್ಹತೆಯನ್ನು ಹೊಂದಿರಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಒಟ್ಟೂ ಎಷ್ಟು ಹುದ್ದೆ.?
ಇದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉದ್ಯೋಗ ಮಾಡುವ ಅವಕಾಶವಾಗಿದೆ. ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ ಖಾಲಿ ಇರುವ ಸಿಸ್ಟಮ್ ಸೂಪರ್ವೈಸರ್ ಹಾಗೂ ಸಿಸ್ಟಮ್ ಟೆಕ್ನಿಷಿಯನ್ ಸೇರಿ ಒಟ್ಟು 13 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡುವ ಮೊದಲು ಈ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಿ.
ಹುದ್ದೆಗಳ ಕುರಿತು ಸಂಪೂರ್ಣ ವಿವರ :-
• ನೇಮಕಾತಿ ಸಂಸ್ಥೆ : ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್.
• ಹುದ್ದೆಗಳು ಹೆಸರು : ಸಿಸ್ಟಮ್ ಸೂಪರ್ವೈಸರ್, ಸಿಸ್ಟಮ್ ಟೆಕ್ನಿಷಿಯನ್.
• ಅರ್ಜಿ ಸಲ್ಲಿಕೆ ಕೊನೆ ದಿನಾಂಕ : ಜನವರಿ
• ಗರಿಷ್ಠ ವಯಸ್ಸು : 40 ವರ್ಷ.
• ಅರ್ಜಿ ಸಲ್ಲಿಕೆ ವಿಧಾನ : ಅಂಚೆ ಅಥವಾ ಇ-ಮೇಲ್
• ಮಾಸಿಕ ವೇತನ: ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ 46,000 ರೂ.ನಿಂದ 65,000 ರೂ.ವರೆಗೆ ವೇತನ ನೀಡಲಾಗುವುದು.
ವಿದ್ಯಾರ್ಹತೆ :-
ಅಭ್ಯರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಮಂಡಳಿ ಇಲ್ಲವೇ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ ಅಥವಾ ಬಿಇ/ಬಿ.ಟೆಕ್ ಪದವಿ ಪಡೆದಿರಬೇಕು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.
Microfinance Harassment : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.?
ವಯೋಮಿತಿ ಎಷ್ಟು.?
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು 18 ವರ್ಷ ಹಾಗೂ ಗರಿಷ್ಠ ವಯಸ್ಸು 40 ವರ್ಷಗಳು ಎಂದು ನಿಗದಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ ಹೇಗಿರುತ್ತೆ.?
ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ನೇರವಾಗಿ ಸಂದರ್ಶನ ನಡೆಸಲಾಗುತ್ತದೆ. ಸಂದರ್ಶನದಲ್ಲಿ ಆಯ್ಕೆ ಆದವರಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಇದಕ್ಕೂ ಮೊದಲು ಅಭ್ಯರ್ಥಿಗಳಿಗೆ ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ನಡೆಸಲಾಗುವುದು. ಈ ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದವರೆಗೆ ಕಾಯದೇ ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕು. ಇನ್ನು ಅರ್ಜಿಯನ್ನು ದೆಹಲಿ ಮೆಟ್ರೋ ವಿಳಾಸಕ್ಕೆ ಅಥವಾ ಇಮೇಲ್ ಮೂಲಕ ಕಳುಹಿಸಬಹುದು.
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
























