MGNREGA Pashu Shed : ಸರ್ಕಾರದಿಂದ ಪಶು ಶೆಡ್ ಯೋಜನೆಗೆ ರೂಪಿಸಲಾಗಿದೆ. ಈ ಯೋಜನೆಗೆ ಅರ್ಹರಾಗಬೇಕಾದರೆ ನೀವು ಪಂಚಾಯತ್ ಗೆ ಭೇಟಿ ನೀಡಿ ಇದರ ಮೂಲಕ Manrega ಅನಿಮಲ್ ಶೆಡ್ ಯೋಜನೆಗೆ ಆನ್ಲೈನ್ ಫಾರ್ಮ್ ಕುರಿತು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ರೈತರಿಗೆ ಸರಿಯಾದ ಪ್ರಾಣಿ ಆಶ್ರಯವನ್ನು ರಚಿಸಲು ಸಹಾಯ ಮಾಡಲು 1,60,000 ಆರ್ಥಿಕ ಸಹಾಯವನ್ನು ನೀಡುತ್ತದೆ.
ಇದನ್ನೂ ಕೂಡ ಓದಿ : LPG Subsidy : ಎಲ್ಪಿಜಿ ಸಿಲಿಂಡರ್ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ
ಜಾನುವಾರು ಸಾಕಣೆದಾರರ ಖಾಸಗಿ ಜಮೀನಿನಲ್ಲಿ ಪಶುಗಳ ನಿರ್ವಹಣೆಗಾಗಿ ಉತ್ತಮ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರವು ಆರ್ಥಿಕ ಸಹಾಯವನ್ನು ನೀಡುತ್ತದೆ. ನಿಮ್ಮ ಊರಿಗೆ ಸಂಬಂಧಪಟ್ಟ ಪಂಚಾಯತಿಗೆ ಭೇಟಿ ನೀಡಿ. ಅಲ್ಲಿ ನರೇಗಾ ಯೋಜನೆಯ ಅಡಿಯಲ್ಲಿ ಪಶು ಶೆಡ್ ನಿರ್ಮಾಣ ಮಾಡುವ ಯೋಜನೆಯ ಅರ್ಜಿ ಫಾರಂ ತೆಗೆದುಕೊಂಡು ಅದರಲ್ಲಿ ಕೇಳಲಾದ ಎಲ್ಲಾ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.
ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳೇನು..?
- ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್
- Manrega ಜಾಬ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ವಿಳಾಸದ ಪುರಾವೆ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















