MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ ಕಾಮಗಾರಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ರೈತರಿಗೆ ಸಿಗಲಿದೆ ಭರ್ತಿ ₹5 ಲಕ್ಷ ನೆರವು
ಈ ಮೊದಲು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಸಣ್ಣ ಅತೀ ಸಣ್ಣ ರೈತರು, ಹೈನುಗಾರರು ಮತ್ತು ಆಡು-ಕುರಿ ಸಾಕಾಣಿಕೆದಾರರು ಗರಿಷ್ಟ 2.5 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅವಕಾಶವಿತ್ತು. ಇದೀಗ ಈ ಮೊತ್ತ ಡಬಲ್ ಆಗಿದ್ದು; ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಪಡೆದು ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಅವರದೇ ಗ್ರಾಮದಲ್ಲಿ ಒಂದು ವರ್ಷಕ್ಕೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಉದ್ಯೋಗ ಬಯಸುವ ಹಳ್ಳಿಯ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುತ್ತದೆ.
ಯಾರಿಗೆಲ್ಲ ಸಿಗಲಿದೆ ಈ ನೆರವು.?
ಸಮುದಾಯ ಕಾಮಗಾರಿ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ಮಿಸಿಕೊಳ್ಳಲು ಈ ಕೆಳಕಂಡ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಲಕ್ಷಾಂತರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
• ಸಣ್ಣ ಮತ್ತು ಅತಿ ಸಣ್ಣ ರೈತರು
• ಪರಿಶಿಷ್ಟ ಜಾತಿ/ಪಂಗಡ ಜಾತಿ
• ಅಲೆಮಾರಿ ಬುಡಕಟ್ಟುಗಳು
• ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
• ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
• ಮಹಿಳಾ ಪ್ರಧಾನ ಕುಟುಂಬಗಳು
• ವಿಕಲಚೇತನ ಕುಟುಂಬಗಳು
• ಭೂ ಸುಧಾರಣಾ ಫಲಾನುಭವಿಗಳು
• ವಸತಿ ಯೋಜನೆಯ ಫಲಾನುಭವಿಗಳು
• ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಯಾವ್ಯಾವ ಕಾಮಗಾರಿಗೆ ಸಹಾಯಧನ.?
ರೈತರು ತಮ್ ಸ್ವಂತ ಜಮೀನುಗಳಲ್ಲಿ ಈ ಕೆಳಕಂಡ ಕಾರ್ಯ ಚಟುವಟಿಕೆಗಳಿಗೆ ನರೇಗಾ ಯೋಜನೆಯಡಿ ಸಹಾಯಧನ ಪಡೆಯಬಹುದಾಗಿದೆ.
• ಜಮೀನುಗಳಲ್ಲಿ ಕೃಷಿ ಹೊಂಡ
• ಬದು ನಿರ್ಮಾಣ
• ತೆರೆದ ಬಾವಿ, ಕುರಿ/ಮೇಕೆ ಕೊಟ್ಟಿಗೆ
• ಬಚ್ಚಲು ಗುಂಡಿ
• ಮೀನು ಕೃಷಿ ಕೊಳ
• ಕಂದಕ ಬದು ನಿರ್ಮಾಣ
• ಕೊಳವೆ ಬಾವಿ ಮರುಪೂರಣ ಘಟಕ
• ತೆರೆದ ಬಾವಿ
• ಅಜೋಲಾ ಘಟಕ
• ಎರೆಹುಳು ಗೊಬ್ಬರ ತೊಟ್ಟಿ
• ಇಂಗು ಗುಂಡಿ ನಿರ್ಮಾಣ
• ಕೃಷಿ ಅರಣ್ಯ
• ತೋಟಗಾರಿಕೆ ಬೆಳೆಗಳು
• ರೇಷ್ಮೆ ಕೃಷಿ
• ಕೋಳಿ ಶೆಡ್, ಆಡು/ಕುರಿ ಶೆಡ್, ಹಂದಿ ಶೆಡ್
ರೈತರು ಕೇವಲ ಒಂದೇ ರೀತಿಯ ಬೆಳೆ ಬೆಳೆದು ನಷ್ಟ ಭವನಿಸುವ ಬದಲು, ನರೇಗಾದಡಿ ಧನಸಹಾಯ ಪಡೆದು ಮಿಶ್ರ ಬೆಳೆಗಳನ್ನು ಬೆಳೆಯಲು ಕೂಡ ಸಾಕಷ್ಟು ಅವಕಾಶವಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವ ಕಾಮಗಾರಿಗೆ ಎಷ್ಟೆಷ್ಟು ಸಹಾಯಧನ.?
• ಕುರಿ/ಮೇಕೆ ಕೊಟ್ಟಿಗೆ : 70 ಸಾವಿರ ರೂಪಾಯಿ
• ಬಚ್ಚಲು ಗುಂಡಿ : 14 ಸಾವಿರ ರೂಪಾಯಿ
• ದನದ ಕೊಟ್ಟಿಗೆ (4 ದನಗಳಿಗೆ) : 57 ಸಾವಿರ ರೂಪಾಯಿ
• ಕೋಳಿ ಶೇಡ್ : 62 ಸಾವಿರ ರೂಪಾಯಿ
• ಮೀನು ಕೃಷಿ ಕೊಳ : 1 ಲಕ್ಷ ರೂಪಾಯಿ
• ಕಂದಕ ಬದು ನಿರ್ಮಾಣ : 35 ಸಾವಿರ ರೂಪಾಯಿ
• ಹಂದಿ ಕೊಟ್ಟಿಗೆ ನಿರ್ಮಾಣ : 87 ಸಾವಿರ ರೂಪಾಯಿ
• ಕೊಳವೆ ಬಾವಿ ಮರುಪೂರಣ ಘಟಕ : 27 ಸಾವಿರ ರೂಪಾಯಿ
• ಎರೆಹುಳು ಘಟಕ : 27 ಸಾವಿರ ರೂಪಾಯಿ
• ತೆರೆದ ಬಾವಿ : 1.50 ಲಕ್ಷ ರೂಪಾಯಿ
• ಅಜೋಲಾ ಘಟಕ : 17 ಸಾವಿರ ರೂಪಾಯಿ
• ಕೃಷಿ ಹೊಂಡ : 77 ಸಾವಿರ ರೂಪಾಯಿ
• ಪೌಷ್ಟಿಕಾಂಶ ಕೈತೋಟ : ಸೀಬೆ, ಕರಿಬೇವು, ನೆಲ್ಲಿ, ನುಗ್ಗೆ, ಸಪೋಟ, ತೆಂಗು ಮತ್ತು ನಿಂಬೆ ಗಿಡಗಳನ್ನು ನಿಮ್ಮ ಕೈತೋಟದಲ್ಲಿ ನೆಟ್ಟರೆ ರೂ. 2,397/- ಗಳನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ನರೇಗಾ ನೆರವು ಪಡೆಯುವುದು ಹೇಗೆ?
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಉದ್ಯೋಗ ಚೀಟಿ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಟುಂಬ ಸದಸ್ಯರ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಜಾಬ್ ಕಾರ್ಡ್ ಪಡೆಯಬಹುದು. ಜಾಬ್ ಕಾರ್ಡ್ ಪಡೆದ ನಂತರ ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡಯಬೇಕು.
- Horoscope Today : 06 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಳ್ಳತನ ಅವರ ಕುಟುಂಬ ವೃತ್ತಿ, ಅವರು ಮಹಾತ್ಮಗಾಂಧಿಯವರ ಉಪನಾಮವನ್ನೇ ಕದ್ದವರು : ಪ್ರಧಾನಿ ಮೋದಿ
- ಪ್ರಧಾನಿ ಮೋದಿ ಮೇಲೆ ದಾಳಿಗೆ ಕಾಂಗ್ರೆಸ್ ಪಿತೂರಿ : ಲೋಕಸಭಾ ಸಚಿವಾಲಯದಿಂದ ಸ್ಪೋಟಕ ಹೇಳಿಕೆ.!
- ಫೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವವರು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ..!
- 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ವಿಶೇಷಚೇತನ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
- ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ
- ನಿಮ್ಮ ದೇಹದ ಮೇಲಿರುವ ‘ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!
- Gold Rate : ಏರಿದಷ್ಟೇ ವೇಗವಾಗಿ ಇಳಿದ ಚಿನ್ನದ ಬೆಲೆ- ಭರ್ಜರಿ 5 ಸಾವಿರ ರೂ ಇಳಿಕೆ, ಬೆಳ್ಳಿಯೂ ಇಳಿಕೆ
- ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!
- Arecanut Price : ಇಂದಿನ ಅಡಿಕೆ ಧಾರಣೆ – 05 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಬೀಜಗಳಿಂದ ಪುರುಷರನ್ನು ಕಾಡುವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ವಿದಾಯ!
- ಎಚ್ಚರ; ಮಧುಮೇಹ ರೋಗಿಗಳು ಕೈ, ಕಾಲುಗಳು ತಣ್ಣಗಾಗೋದನ್ನು ನಿರ್ಲಕ್ಷಿಸಬೇಡಿ- ಯಾಕೆ ಗೊತ್ತಾ..?
- ಲೈಂಗಿಕ ಸಮಸ್ಯೆ ಮುಚ್ಚಿಟ್ಟಷ್ಟೂ ದಾಂಪತ್ಯ ಬದುಕಿಗೆ ಹಾನಿ – ಸಮಸ್ಯೆಯಿರೋದನ್ನು ಒಪ್ಪಿಕೊಳ್ಳಿ
- ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!
- ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ
- ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!
- ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!
- ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?
- ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!
- Arecanut Price : ಇಂದಿನ ಅಡಿಕೆ ಧಾರಣೆ – 04 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?
- ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
- Horoscope Today : 04 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್.! ಉಸ್ತುವಾರಿ ಹುದ್ದೆಗೆ ಅಣ್ಣಾಮಲೈ ಗುಡ್ ಬೈ
- ‘ಪ್ರಧಾನಿ ಮೋದಿ ದೇಶವನ್ನೇ ಮಾರಿದ್ದಾರೆ’ : ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ರಾತ್ರಿ ವೇಳೆ ಈ 5 ಲಕ್ಷಣಗಳು ಕಂಡುಬಂದರೆ ಎಚ್ಚರ : ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ.!
- ಅಧಿಕಾರದ ದಾಹಕ್ಕೆ ಅಪ್ಪನೇ ಆದ ಕಟುಕ : ಇಬ್ಬರು ಮಕ್ಕಳಿರಬೇಕು ಎಂಬ ನಿಯಮಕ್ಕಾಗಿ ಆರು ವರ್ಷದ ಮಗಳ ಹತ್ಯೆ
- ಹೆಂಡತಿಯ ತಲೆ ಬೋಳಿಸಿದ ಗಂಡ.! ಶೀಲ ಶಂಕಿಸಿ ಪತ್ನಿಯ ತಲೆ ಬೋಳಿಸಿದ ಪತಿ ಬಂಧನ
- ಮಂಜೇಶ್ವರ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೆ ಏರಿಕೆ – ಗಂಭೀರವಾಗಿ ಗಾಯಗೊಂಡಿದ್ದ ತಂಗಿ ಗಂಡ ಆಸ್ಪತ್ರೆಯಲ್ಲಿ ಸಾವು
- Arecanut Price : ಇಂದಿನ ಅಡಿಕೆ ಧಾರಣೆ – 03 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ : ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ
- Horoscope Today : 03 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕುರುಬ ಸಮುದಾಯ ‘ST’ ಗೆ ಸೇರ್ಪಡೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

































