MGNREGA : ನಮಸ್ಕಾರ ಸ್ನೇಹಿತರೇ, ಸಣ್ಣ ರೈತರು ನರೇಗಾ ಯೋಜನೆ ನೆರವು ಪಡೆದು ತಮ್ಮದೇ ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು. ಇದಕ್ಕಾಗಿ ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಸಿಗುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಗ್ರಾಮೀಣ ಪ್ರದೇಶಕ್ಕೆ ದೊಡ್ಡ ವರದಾನವಾಗಿದೆ. ಸಣ್ಣ ರೈತರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರಕಾರ ವೈಕ್ತಿಕ ಕಾಮಗಾರಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ರೈತರಿಗೆ ಸಿಗಲಿದೆ ಭರ್ತಿ ₹5 ಲಕ್ಷ ನೆರವು
ಈ ಮೊದಲು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಸಣ್ಣ ಅತೀ ಸಣ್ಣ ರೈತರು, ಹೈನುಗಾರರು ಮತ್ತು ಆಡು-ಕುರಿ ಸಾಕಾಣಿಕೆದಾರರು ಗರಿಷ್ಟ 2.5 ಲಕ್ಷ ರೂಪಾಯಿ ಸಹಾಯಧನ ಪಡೆಯಲು ಅವಕಾಶವಿತ್ತು. ಇದೀಗ ಈ ಮೊತ್ತ ಡಬಲ್ ಆಗಿದ್ದು; ಬರೋಬ್ಬರಿ 5 ಲಕ್ಷ ರೂಪಾಯಿ ವರೆಗೂ ನೆರವು ಪಡೆದು ಹೊಲ, ಗದ್ದೆ ತೋಟ, ಕೊಟ್ಟಿಗೆ ಕೆಲಸ ಮಾಡಿಸಿಕೊಳ್ಳಬಹುದು.
ಗ್ರಾಮೀಣ ಪ್ರದೇಶದಲ್ಲಿ ಅವರದೇ ಗ್ರಾಮದಲ್ಲಿ ಒಂದು ವರ್ಷಕ್ಕೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. ಉದ್ಯೋಗ ಬಯಸುವ ಹಳ್ಳಿಯ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುತ್ತದೆ.
ಯಾರಿಗೆಲ್ಲ ಸಿಗಲಿದೆ ಈ ನೆರವು.?
ಸಮುದಾಯ ಕಾಮಗಾರಿ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ನಿರ್ಮಿಸಿಕೊಳ್ಳಲು ಈ ಕೆಳಕಂಡ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಲಕ್ಷಾಂತರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
• ಸಣ್ಣ ಮತ್ತು ಅತಿ ಸಣ್ಣ ರೈತರು
• ಪರಿಶಿಷ್ಟ ಜಾತಿ/ಪಂಗಡ ಜಾತಿ
• ಅಲೆಮಾರಿ ಬುಡಕಟ್ಟುಗಳು
• ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
• ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
• ಮಹಿಳಾ ಪ್ರಧಾನ ಕುಟುಂಬಗಳು
• ವಿಕಲಚೇತನ ಕುಟುಂಬಗಳು
• ಭೂ ಸುಧಾರಣಾ ಫಲಾನುಭವಿಗಳು
• ವಸತಿ ಯೋಜನೆಯ ಫಲಾನುಭವಿಗಳು
• ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
ಯಾವ್ಯಾವ ಕಾಮಗಾರಿಗೆ ಸಹಾಯಧನ.?
ರೈತರು ತಮ್ ಸ್ವಂತ ಜಮೀನುಗಳಲ್ಲಿ ಈ ಕೆಳಕಂಡ ಕಾರ್ಯ ಚಟುವಟಿಕೆಗಳಿಗೆ ನರೇಗಾ ಯೋಜನೆಯಡಿ ಸಹಾಯಧನ ಪಡೆಯಬಹುದಾಗಿದೆ.
• ಜಮೀನುಗಳಲ್ಲಿ ಕೃಷಿ ಹೊಂಡ
• ಬದು ನಿರ್ಮಾಣ
• ತೆರೆದ ಬಾವಿ, ಕುರಿ/ಮೇಕೆ ಕೊಟ್ಟಿಗೆ
• ಬಚ್ಚಲು ಗುಂಡಿ
• ಮೀನು ಕೃಷಿ ಕೊಳ
• ಕಂದಕ ಬದು ನಿರ್ಮಾಣ
• ಕೊಳವೆ ಬಾವಿ ಮರುಪೂರಣ ಘಟಕ
• ತೆರೆದ ಬಾವಿ
• ಅಜೋಲಾ ಘಟಕ
• ಎರೆಹುಳು ಗೊಬ್ಬರ ತೊಟ್ಟಿ
• ಇಂಗು ಗುಂಡಿ ನಿರ್ಮಾಣ
• ಕೃಷಿ ಅರಣ್ಯ
• ತೋಟಗಾರಿಕೆ ಬೆಳೆಗಳು
• ರೇಷ್ಮೆ ಕೃಷಿ
• ಕೋಳಿ ಶೆಡ್, ಆಡು/ಕುರಿ ಶೆಡ್, ಹಂದಿ ಶೆಡ್
ರೈತರು ಕೇವಲ ಒಂದೇ ರೀತಿಯ ಬೆಳೆ ಬೆಳೆದು ನಷ್ಟ ಭವನಿಸುವ ಬದಲು, ನರೇಗಾದಡಿ ಧನಸಹಾಯ ಪಡೆದು ಮಿಶ್ರ ಬೆಳೆಗಳನ್ನು ಬೆಳೆಯಲು ಕೂಡ ಸಾಕಷ್ಟು ಅವಕಾಶವಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಯಾವ ಕಾಮಗಾರಿಗೆ ಎಷ್ಟೆಷ್ಟು ಸಹಾಯಧನ.?
• ಕುರಿ/ಮೇಕೆ ಕೊಟ್ಟಿಗೆ : 70 ಸಾವಿರ ರೂಪಾಯಿ
• ಬಚ್ಚಲು ಗುಂಡಿ : 14 ಸಾವಿರ ರೂಪಾಯಿ
• ದನದ ಕೊಟ್ಟಿಗೆ (4 ದನಗಳಿಗೆ) : 57 ಸಾವಿರ ರೂಪಾಯಿ
• ಕೋಳಿ ಶೇಡ್ : 62 ಸಾವಿರ ರೂಪಾಯಿ
• ಮೀನು ಕೃಷಿ ಕೊಳ : 1 ಲಕ್ಷ ರೂಪಾಯಿ
• ಕಂದಕ ಬದು ನಿರ್ಮಾಣ : 35 ಸಾವಿರ ರೂಪಾಯಿ
• ಹಂದಿ ಕೊಟ್ಟಿಗೆ ನಿರ್ಮಾಣ : 87 ಸಾವಿರ ರೂಪಾಯಿ
• ಕೊಳವೆ ಬಾವಿ ಮರುಪೂರಣ ಘಟಕ : 27 ಸಾವಿರ ರೂಪಾಯಿ
• ಎರೆಹುಳು ಘಟಕ : 27 ಸಾವಿರ ರೂಪಾಯಿ
• ತೆರೆದ ಬಾವಿ : 1.50 ಲಕ್ಷ ರೂಪಾಯಿ
• ಅಜೋಲಾ ಘಟಕ : 17 ಸಾವಿರ ರೂಪಾಯಿ
• ಕೃಷಿ ಹೊಂಡ : 77 ಸಾವಿರ ರೂಪಾಯಿ
• ಪೌಷ್ಟಿಕಾಂಶ ಕೈತೋಟ : ಸೀಬೆ, ಕರಿಬೇವು, ನೆಲ್ಲಿ, ನುಗ್ಗೆ, ಸಪೋಟ, ತೆಂಗು ಮತ್ತು ನಿಂಬೆ ಗಿಡಗಳನ್ನು ನಿಮ್ಮ ಕೈತೋಟದಲ್ಲಿ ನೆಟ್ಟರೆ ರೂ. 2,397/- ಗಳನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ನರೇಗಾ ನೆರವು ಪಡೆಯುವುದು ಹೇಗೆ?
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಉದ್ಯೋಗ ಚೀಟಿ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಟುಂಬ ಸದಸ್ಯರ ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಜಾಬ್ ಕಾರ್ಡ್ ಪಡೆಯಬಹುದು. ಜಾಬ್ ಕಾರ್ಡ್ ಪಡೆದ ನಂತರ ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡಯಬೇಕು.
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ
- ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!
- ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

































