Microfinance Harassment : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಬೀದರ್ನಲ್ಲಿ ಸಾಲ ತೀರಿಸಲಾಗದೇ ಮಹಿಳೆಯೊಬ್ಬಳು ಉಸಿರು ನಿಲ್ಲಿಸಿದ್ದಾಳೆ.
ರೇಷ್ಮಾ ಸುನಿಲ್ ಸೂರ್ಯವಂಶಿ (25) ಬದುಕು ಮುಗಿಸಿದವಳು. ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದಲ್ಲಿ ಘಟನೆ ನಡೆದಿದೆ. 6ಕ್ಕೂ ಅಧಿಕ ವಿವಿಧ ಸಂಘಗಳಲ್ಲಿ ಸುಮಾರು 3 ಲಕ್ಷಗಳಷ್ಟು ಸಾಲ ಮಾಡಿದ್ದಳು. ಸಂಘಗಳಲ್ಲಿ ಸಾಲ ಪಡೆದು ಮನೆಗೆ ಶೆಡ್ ಹಾಕಿಸಿದ್ದಳು. ಸಾಲ ತೀರಿಸಲಾಗದೇ ಇದೀಗ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಇಂಥ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹ ಜೋರಾಗಿದೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾತನಾಡಿ.. ಒಂದು ತಿಂಗಳಿನಿಂದ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಜನ ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ. ಏನು ಕ್ರಮ ಆಗಿದೆ? ಮೈಕ್ರೋ ಫೈನಾನ್ಸ್ ಯಾವುದೇ ಅನುಮತಿ ಪಡೆಯದೇ ಅಣಬೆ ರೀತಿ ಹುಟ್ಟಿಕೊಂಡಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸಭೆ ಕರೆದ ಸರ್ಕಾರ..
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಮೂಗುದಾರ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಇಂದು ಮಾತನಾಡಿರುವ ಗೃಹ ಸಚಿವ ಪರಮೇಶ್ವರ್ ಅವರು ಈ ಸಂಬಂಧ ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಕಾನೂನು ಇಬ್ಬರಿಗೂ ಇದೆ. ಬ್ಯಾಂಕ್ ನಿಯಮದ ಪ್ರಕಾರ ರಿಕವರಿ ಮಾಡೋಕೆ ಕಾನೂನು ಇದೆ. ಅವರ ರಕ್ಷಣೆ ಮಾಡೋಕೂ ಕಾನೂನು ಇದೆ. ಆ ಕಾನೂನು ಕಠಿಣವಾಗಿಲ್ಲ ಅಂತಾ ವರದಿ ಬಂದಿದೆ. ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಮಾಡುವ ಅಗತ್ಯ ಇದೆ, ಸರ್ಕಾರ ಅದನ್ನ ಮಾಡುತ್ತದೆ ಎಂದಿದ್ದಾರೆ.
- ಹಾರ್ಟ್ ಬ್ಲಾಕ್ ಆದಾಗ ಕಾಣಿಸುವ ಮೊಟ್ಟ ಮೊದಲ ಲಕ್ಷಣ ಯಾವುದು ಗೊತ್ತೇ!
- ಅಕ್ರಮ ಸಂಬಂಧಕ್ಕೆ ಬಲಿಯಾದ ಮಗ: ಹತ್ಯೆ ಮಾಡಿ ಹೈಕೋರ್ಟ್ ಮೊರೆ ಹೋದ ಪಾಪಿ ತಾಯಿ!
- ALERT : ಹೊಟ್ಟೆಯ ‘ಕ್ಯಾನ್ಸರ್’ ಇದ್ರೆ ದೇಹದಲ್ಲಿ ಕಂಡುಬರುವ ಲಕ್ಷಣಗಳು ಇವು ; ‘ಗ್ಯಾಸ್ ಟ್ರಬಲ್’ ಎಂದು ನಿರ್ಲಕ್ಷಿಸಬೇಡಿ
- ಆಸ್ತಿ ಮಾರಿ ಓದಿಸಿದ ಪತಿಗೇ ಕೈಕೊಟ್ಟ ಶಿಕ್ಷಕಿ; ಪತ್ನಿಯ ಅಕ್ರಮ ಸಂಬಂಧ ಹೊರಬರುತ್ತಿದ್ದಂತೆ ಗೋಳಾಡಿದ ಅಮಾಯಕನ ಸ್ಥಿತಿಗೆ ಮರುಗಿದ ಸ್ಥಳೀಯರು
- ಹೊಸ ಮನೆಗೆ ಬಂದ ಒಂದೇ ತಿಂಗಳಲ್ಲಿ ದುರಂತ; ಯೋಧನ ಪತ್ನಿ ನೇಣಿಗೆ ಶರಣು!
- ಖಾಸಗಿ ವಿಡಿಯೋ ಇಡ್ಕೊಂಡು ಬ್ಲಾಕ್ಮೇಲ್, ಹಣ ಹೊಂದಿಸಲು ಅತ್ತಿಗೆಯನ್ನೇ ಕೊಂದ ನಾದಿನಿ
- ನಾಪತ್ತೆಯಾಗಿದ್ದ ವೃದ್ದೆಯ ಮೃತದೇಹ ಪಾಳು ಕೊಳವೆ ಭಾವಿಯಲ್ಲಿ ಪತ್ತೆ.! ಚಿನ್ನಾಭರಣಕ್ಕಾಗಿ ಕೃತ್ಯವೆಸಗಿದ ಹಂತಕರು ಅಂದರ್
- ಮನೆ ಮಗಳ ಕಾಮಾದಾಟಕ್ಕೆ ಸೊಸೆ ಹತ್ಯೆ, ದರೋಡೆಯ ಕಥೆ ಕಟ್ಟಿದ ಅತ್ತೆ, ನಾದಿನಿ, ಅಜ್ಜಿ, 24 ಗಂಟೆಯಲ್ಲೇ ಕೊಲೆ ಆರೋಪಿಗಳ ಬಂಧನ
- Alert : ಮೂತ್ರದ ಸೋಂಕು ಅಂತ ನಿರ್ಲಕ್ಷ್ಯ ಬೇಡ! ಇದು ಕ್ಯಾನ್ಸರ್ನ ಮೊದಲ ಎಚ್ಚರಿಕೆ ಆಗಿರಬಹುದು
- ಫ್ಯಾಟಿ ಲಿವರ್ ಇದ್ದರೆ ಕಿಡ್ನಿಗೂ ಡೇಂಜರ್! ಈ ಎರಡು ಅಂಗಗಳ ನಡುವಿನ ಸಂಬಂಧ ಏನು.? ತಜ್ಞರಿಂದ ತಿಳಿದುಕೊಳ್ಳಿ
- Blood Group : ಈ ರಕ್ತದ ಗುಂಪಿನವರಿಗೆ ಚಿಕ್ಕ ವಯಸ್ಸಿನಲ್ಲೇ ಪಾರ್ಶ್ವವಾಯು ಭೀತಿ ಹೆಚ್ಚಂತೆ!
- ತ್ರಿಕೋನ ಪ್ರೇಮ ಕಥೆ.! ನನಗೆ ಸಿಗದವಳು ಯಾರಿಗೂ ಸಿಗಬಾರದು’ ಎಂದ ಪ್ರೇಮಿ… ಮುಂದೆ ನಡೆದಿದ್ದು ಶಾಕಿಂಗ್!
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ಪ್ರಿಯಕರನೊಂದಿಗೆ ಜೈಲು ಸೇರಿದ ಪತ್ನಿ.!
- ಮಧುಮೇಹ ಕೇವಲ ರಕ್ತಕ್ಕೆ ಮಾತ್ರವಲ್ಲ, ಬೆಡ್ರೂಮ್ಗೂ ಶತ್ರು! ಲೈಂಗಿಕ ಜೀವನದ ಮೇಲಾಗುವ ಸದ್ದಿಲ್ಲದ ದಾಳಿ
- ಪುರುಷರಲ್ಲಿ ಮೂಗು ಹಾಗೂ ಕಿವಿಗಳಲ್ಲಿ ಕೂದಲು ಬೆಳೆಯಲು ಕಾರಣವೇನು? ಇದನ್ನು ತೆಗೆಯಬಹುದೇ.?
- ಕ್ರೈಮ್ ಶೋ ನೋಡಿ ತಂದೆ ಸೇರಿ ನಾಲ್ವರನ್ನು ಕೊಲೆ ಮಾಡಿ ಸುಟ್ಟ ಅಪ್ರಾಪ್ತ ಮಗ!
- ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ.? ತಜ್ಞರ ಮಾಹಿತಿ ಇಲ್ಲಿದೆ
- ಎಚ್ಚರ! ನಿಮ್ಮ ಜೀವನಶೈಲಿ ನಿಮ್ಮ ಹೃದಯವನ್ನು ನಿಮಗಿಂತ ಮುಂಚಿತವಾಗಿಯೇ ಮುದುಕರನ್ನಾಗಿಸಬಹುದು!
- ಎಚ್ಚರ! ನಿಮ್ಮ ಹೃದಯ ದುರ್ಬಲವಾಗುತ್ತಿರುವುದನ್ನು ಸೂಚಿಸುವ 10 ಆರಂಭಿಕ ಲಕ್ಷಣಗಳು.!
- ಮುಸ್ಲಿಂ ಮಹಿಳೆಯಿಂದ ದಸರಾ ಉದ್ಘಾಟನೆ ಮಾಡಿಸಿದ್ದಕ್ಕೆ ಸಿದ್ದು ಮೇಲೆ ಚಾಮುಂಡೇಶ್ವರಿಯ ಸೇಡು: ಅದಕ್ಕೆ ಸಿಎಂ ಪೋಸ್ಟ್ ಹೊಗೆಯಂತೆ!
- ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು : ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ
- ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?
- ಮದುವೆ ರಾತ್ರಿಯೇ ಪತಿಗೆ ನಾಮ ಹಾಕಿದ ನವವಧು: ‘ಪೀರಿಯಡ್ಸ್’ ನೆಪ ಹೇಳಿ ನಗದು, ಒಡವೆಯೊಂದಿಗೆ ಪ್ರಿಯಕರನ ಜೊತೆ ಪರಾರಿ!
- ಕೇವಲ ₹800 ವಿಚಾರಕ್ಕೆ ಬಿತ್ತು ಹೆಣ! ಶವ ಹೂತು ಎಸ್ಕೇಪ್ ಆಗ್ತಿದ್ದ ಹಂತಕರು ಲಾಕ್ ಆಗಿದ್ದೇಗೆ.?
- ಜನನಾಂಗ, ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಿಂಸೆ: 3 ದಿನ ಕೊಠಡಿಯಲ್ಲಿ ಬಂದಿಸಿ ಹಲ್ಲೆ, ಆರೋಪಿಗಳು ಅರೆಸ್ಟ್
- ‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!
- ಪಿತ್ತಕೋಶದಲ್ಲಿ ಕಲ್ಲು ಕಂಡುಬರುವುದಕ್ಕೆ ಕಾರಣವೇನು.? ಇದು ಬರದಂತೆ ತಡೆಯಲು ಏನು ಮಾಡಬೇಕು.?
- ಮಧುಮೇಹಿಗಳಿಗೆ ವರದಾನ ಈ ನೀರು! ಬ್ಲಡ್ ಶುಗರ್ ಕಂಟ್ರೋಲ್ಗೆ ನೈಸರ್ಗಿಕ ಮದ್ದು
- ಪಥ್ಯವೇ ಬೇಡ.. ಬ್ಲಡ್ ಶುಗರ್ ಕಂಟ್ರೋಲ್ ಮಾಡುತ್ತೆ ಈ ಪುಟ್ಟ ಕಾಳು! ರಾತ್ರಿ ಮಲಗುವ ಮುನ್ನ ಜಗಿದು ತಿನ್ನಿ ಸಾಕು
- “ಮುಂದಿನ 8 ವರ್ಷ ಡಿಕೆಶಿಯನ್ನ ಯಾರೂ ಅಲ್ಲಾಡಿಸಲಾರರು”: ಸಿದ್ದು ರಾಜಯೋಗ ಅಂತ್ಯ ಎಂದ ರಾಜಗುರು ದ್ವಾರಕನಾಥ್ ಗುರೂಜಿ
- ಕರ್ನಾಟಕದಲ್ಲೂ ಬಕ್ರೀದ್ಗೆ ಹಸು ಖರೀದಿ ಮಾಡಲ್ಲ ಎಂದ ಮುಸ್ಲಿಮರು: ನಮಗೆ ದುಡ್ಡು ಬೇಕು ಹಿಂದೂ ಸಂಘಟನೆಗಳೇ ಹಸು ಕೊಂಡುಕೊಳ್ಳಲಿ ಎಂದು ರೈತರ ಆಕ್ರೋಶ
- ಅನೈತಿಕ ಸಂಬಂಧಕ್ಕೆ ಪತಿ ಬಲಿ : ‘ತಾತನ ಸಮಾಧಿ’ ನೆಪದಲ್ಲಿ ಗುಂಡಿ ತೋಡಿ ಪತಿಯನ್ನೇ ಹೂತುಹಾಕಿದ ಕ್ರೂರಿ ಪತ್ನಿ!
- ಕಣ್ಣು ಕಾಣದ ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಖತರ್ನಾಕ್ ದಂಪತಿ! ಒಂದು ವರ್ಷದ ಬಳಿಕ ಪ್ರಕರಣ ಬಯಲು, ಅರೆಸ್ಟ್!
































