Microfinance Harassment : ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮೈಕ್ರೋಫೈನಾನ್ಸ್ಗಳ ಕಿರುಕುಳ ಸಹಿಸುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದರು. ಅದರ ಹೊರತಾಗಿಯೂ ರಾಜ್ಯದ ಹಲವೆಡೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿತ್ತು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ (Ordinance) ಮೂಲಕ ಕಠಿಣ ಕಾನೂನು (Law) ತರಲು ಸರ್ಕಾರ ಮುಂದಾಗಿದೆ.
ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
ಹೌದು, ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಕನ್ನಡ ಸುದ್ಧಿ ಮಾಧ್ಯಮಗಳು ನಿರಂತರವಾಗಿ ಸುದ್ದಿ ಪ್ರಸಾರ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ನಾಳೆ (ಜನವರಿ 25) ಮೈಕ್ರೋಫೈನಾನ್ಸ್ ಕಿರುಕುಳ ತಡೆಯಲು ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಚರ್ಚಿಸಲು ಸಭೆ ನಡೆಸಲು ಮುಂದಾಗಿದೆ. ಸರ್ಕಾರ ಕೆಲವೇ ದಿನಗಳಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸಲು ಕಾನೂನು ಜಾರಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಾಳೆ ಸಿಎಂ ನೇತೃತ್ವದಲ್ಲಿ ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿಯ ಕಾನೂನು ತರಬೇಕು ಎಂಬುದರ ಕುರಿತು ಕಂದಾಯ ಇಲಾಖೆ ಹಾಗೂ ಗೃಹ ಸಚಿವರು ಚರ್ಚೆ ಮಾಡುತ್ತಾರೆ. ಹಿಂದಿನಿಂದಲೂ ಈ ವಿಚಾರದ ಬಗ್ಗೆ ಅಧ್ಯಯನ ಮಾಡ್ತಿದ್ದೇವೆ. ಸದ್ಯದಲ್ಲೇ ಒಂದು ತೀರ್ಮಾನ ಮಾಡ್ತೇವೆ ಎಂದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕಂದಾಯ ಸಚಿವ ಕೃಷ್ಣಬೈರೇಗೌಡ ಏನಂದ್ರು?
ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಹಳ್ಳಿಗಳಲ್ಲಿ ಸಣ್ಣಪುಟ್ಟ ಸಾಲಗಳನ್ನು ಜನ ಮಾಡಿದ್ದಾರೆ. ಸಾಲ ಮರುಪಾವತಿ ಶಕ್ತಿಗಿಂತ ಮಿರಿ ಮಾಡಿದ್ದಾರೆ, ಇವರಿಗೆ ಸಾಲ ಮರುಪಾವತಿ ಮಾಡೋಕೆ ಶಕ್ತಿ ಇಲ್ಲದೆ ಇರೋ ವಿಚಾರ ಗೊತ್ತಿದ್ರು ಕಂಪನಿಗಳು ಸಾಲ ಕೊಟ್ಟಿದೆ. ಇವತ್ತು ಜನರ ಬಳಿ ವಸೂಲಿ ಮಾಡೋಕೆ ಹೋದಾಗ ಕೆಲ ಊರುಗಳಲ್ಲಿ ಜನ ಊರು ಬಿಟ್ಟು ಹೋಗ್ತಿದ್ದಾರೆ. ಕೆಲವರು ದುಡಿಕಿನ ಹೆಜ್ಜೆ ಇಡುತ್ತಿದ್ದು, ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ ಹಾಗಾಗಿ ನಾಳೆ ಇದರ ಬಗ್ಗೆ ಸಿಎಂ ಜೊತೆ ಸಭೆ ಕರೆದಿದ್ದೇವೆ ಎಂದರು.
ಮೈಕ್ರೋಫೈನಾನ್ಸ್ ಕೇಂದ್ರ ಹಾಗೂ ಆರ್ಬಿಐ ಅಡಿಯಲ್ಲಿ ಬರುತ್ತೆ
ಸಭೆಗೆ ಪೈನಾನ್ಸ್ ಕೊಡುವವರನ್ನು ಕರೆಸಿ ಬಲವಂತವಾಗಿ ವಸೂಲಿ ಮಾಡುವ ಕ್ರಮ ಮಾಡದಂತೆ ಸೂಚನೆ ಕೊಡಲಿದ್ದೇವೆ, ಆದ್ರೆ ಮೈಕ್ರೋಪೈನಾನ್ಸ್ ಕೇಂದ್ರ ಸರ್ಕಾರ ಹಾಗೂ ಆರ್ಬಿಐ ಕೆಳಗಡೆ ಬರುವಂತದ್ದು, ಆದರೂ ಕೂಡ ಕೇಂದ್ರ, ಆರ್ಬಿಐ ಏನೂ ಮಾಡ್ತಿಲ್ಲ, ಕೇಂದ್ರ ಸರ್ಕಾರ ಇದಕ್ಕೊಂದು ಕಾನೂನು ತರಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ರಾಜ್ಯ ಸರ್ಕಾರ ಕೈಚೆಲ್ಲಿ ಕೂರಬಾರದು ಎನ್ನುವ ಉದ್ದೇಶದಿಂದ ಸಿಎಂ ಜೊತೆ ಸಭೆ ಮಾಡ್ತೀವಿ, ಎಲ್ಲಾ ಕಂಪನಿಗಳಿಗೆ ಈ ರೀತಿಯಲ್ಲಿ ಅತ್ಯಾಧಿಕ ಸಾಲ ಕೊಟ್ಟು ಸಾಲದ ಸುಳಿಗೆ ಅಮಾಯಕ ಜನರನ್ನು ಸಿಲುಕಿಸದಂತೆ ಕಟ್ಟು ನಿಟ್ಟಿನ ಎಚ್ಚರಿಕೆ ಕೊಡ್ತಿವಿ, ವಸೂಲಾತಿಯಲ್ಲಿ ಕೂಡ ಈ ರೀತಿಯಾಗಿ ಅತಿರೇಕದ ಕ್ರಮಗಳನ್ನ ಕೈಗೊಳ್ಳದಂತೆ ಸೂಚನೆ ಕೊಡ್ತಿವಿ ಎಂದರು.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!
- 3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
- ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್
- ಮಿಸ್ಟರ್ ಭಗವಾನ್, ನಿನ್ನ ಕೊಡುಗೆ ಏನು? ನಾಲಿಗೆ ಹರಿಬಿಟ್ಟಿದ್ದ ಪ್ರೊಫೆಸರ್ಗೆ ಮಾಜಿ ಸಂಸದ ಉಗ್ರಪ್ಪ ತರಾಟೆ
- ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಪೂರೈಕೆ: ಅಭಾವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ
- ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಶಾಸಕ ಜಮೀರ್ ಅಹ್ಮದ್ ನಾನಾ ರೀತಿಯ ಸರ್ಕಸ್, ಕ್ಯಾರೆ ಎನ್ನದ ಸಿಎಂ ಡಿಕೆಶಿ
- ಗಡಿ ಪ್ರದೇಶಗಳಿಗೆ ಭೇಟಿನೀಡಿ ಜನಸಂಖ್ಯಾ ಬದಲು ಪರಿಶೀಲಿಸಲು ಅಮಿತ್ ಶಾ ಮಹತ್ವದ ಆದೇಶ!
- ವಿಶ್ವದ ಅತಿದೊಡ್ಡ ಸಂಸ್ಥೆ ಆರ್ಎಸ್ಎಸ್ ಬಗ್ಗೆ ತಪ್ಪು ತಿಳುವಳಿಕೆಯೇ ಜಾಸ್ತಿ – ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
- Kidney Disease : ಗಂಭೀರ ಕಿಡ್ನಿ ಕಾಯಿಲೆಯನ್ನು ತಡೆಗಟ್ಟಲು ಈ 5 ಆಹಾರಗಳಿಂದ ಇಂದೇ ದೂರವಿರಿ!
- ವಿವಾದದ ಸುಳಿಯಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ಜಮೀರ್ – ಸದಾಶಿವನಗರದಲ್ಲಿ ರಹಸ್ಯ ಮಾತುಕತೆ
- ಕಚೇರಿಗಳಲ್ಲಿ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶನ ಕಡ್ಡಾಯ: ಒಂದೇ ಜಾತಿಯವರು ಇರುವಂತಿಲ್ಲ: ಸಿಎಂ ಡಿ.ಕೆ. ಶಿವಕುಮಾರ್
- ಹೆಚ್.ಡಿ ಕುಮಾರಸ್ವಾಮಿ ಮಾರ್ಗದರ್ಶನದಂತೆ ಬಿಡದಿ ಟೌನ್ಶಿಪ್ ನಿರ್ಮಾಣ ಎಂದ ಸಿಎಂ ಡಿಕೆ ಶಿವಕುಮಾರ್
- ಆ ಯತ್ನಾಳ್ ನೋಡಿದ್ರೆ ಬಾಯಿಗೆ ಬಂದಿದ್ದು ಮಾತಾಡ್ತಾನೆ, ಅದು ಯಾವುದೋ ಒಂದು ಕೋತಿಯ ಬ್ರೀಡ್: ಪ್ರದೀಪ್ ಈಶ್ವರ್
- ಗರ್ಭಿಣಿ ನರ್ಸಿಂಗ್ ವಿದ್ಯಾರ್ಥಿನಿಗೆ ಬಲವಂತವಾಗಿ ಗರ್ಭಪಾತದ ಮಾತ್ರೆ ತಿನ್ನಿಸಿದ ಪ್ರಿಯಕರ ; ಅತಿಯಾದ ರಕ್ತಸ್ರಾವದಿಂದ ಯುವತಿ ಸಾವು!

































